ಬೆಂಗಳೂರು: ಅಗ್ನೀಪಥ್ ಯೋಜನೆ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗ ರೆಡ್ಡಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ್ದಾರೆ. 27 ರಂದು ಎಲ್ಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ ಎಂದಿದ್ದಾರೆ.
ಕೇಂದ್ರ ಸರ್ಕಾರದ ಅಧಿಕಾರಕ್ಕೆ ಬಂದ್ಮೇಲೆ ಹಂತ ಹಂತವಾಗಿ ನಾಶ ಮಾಡಲು ಹೊರಟಿದೆ. 17 ರಿಂದ 23 ವರ್ಷ ಯುವಕರನ್ನ ಬಳಸಿಕೊಂಡು ಆ ಮೇಲೆ ಆ ಯುವಕರು ಎಲ್ಲಿಗೆ ಹೋಗಬೇಕು. ಕೃಷಿ ಕಾಯಿದೆ ತಂದ್ರು ಆಮೇಲೆ ಸಾಕಷ್ಟು ವಿರೋಧರಿಂದ ಹಿಂಪಡೆದರು. ಅಗ್ನೀಪಥ್ ಯೋಜನೆಯಿಂದ ದೇಶದ ಭದ್ರತೆಯನ್ನ ನಾಶ ಮಾಡಲು ಹೊರಟಿದೆ. ಅಗ್ನೀಪಥ್ ಯೋಜನೆ ಹೆಸರಲ್ಲಿ ದೇಶ ಕಾಯುವ ಯೋಧರನ್ನ ಗುತ್ತಿಗೆ ಕಾರ್ಮಿಕರನ್ನಾಗಿಸೋದು, ಹಾಗೂ ಗುತ್ತಿಗೆ ಅಧಾರಲ್ಲಿ ಹರಾಜು ಹಾಕೋದು.
ಕಳೆದ ಮೂರು ವರ್ಷದಿಂದ ಆರ್ಮಿಯಲ್ಲಿ ನೇಮಕಾತಿಯೇ ನಡೆದಿಲ್ಲ. ಈ ಯೋಜನೆಯಲ್ಲಿ ಯೋಧರಿಗೆ ಸೇನೆಯಲ್ಲಿ ಶ್ರೇಣಿ ಇಲ್ಲ. ಪಿಂಚಣೆ ಇಲ್ಲ ಉದ್ಯೋಗ ಭದ್ರತೆ ಇಲ್ಲ. ಮೊದಲು ಹೇಗೆ ನೇಮಕಾತಿ ನಡೆಯುತ್ತಿತ್ತೋ ಹಾಗೇ ನೇಮಕಾತಿ ನಡೆಯಬೇಕು ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…