Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯರ ಕಡೆಗಣನೆ ಆರೋಪ : ರಾಮನಗರದಲ್ಲಿ ಜೆಡಿಎಸ್ ಬಿಡುತ್ತಿರೋ ಹಲವರು : ಕುಮಾರಸ್ವಾಮಿ ಮುಂದಿನ ನಡೆ ಏನು..?

Facebook
Twitter
Telegram
WhatsApp

ರಾಮನಗರ: ವಿಧಾನಸಭಾ ಚುನಾವಣೆಗೆ ಇನ್ನು ವರ್ಷವಿದೆ. ಆದ್ರೆ ಎಲ್ಲಾ ಪಕ್ಷಗಳು ಹಿಂಗಿಂದಲೇ ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಈ ನಡುವೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಬಿಟ್ಟು ಬಿಜೆಪಿ ಸೇರಲು ತಯಾರಿ ನಡೆಸುತ್ತಿದ್ದಾರೆ.

ರಾಮನಗರ, ಚನ್ನಪಟ್ಟಣ, ಮಾಗಡಿ ತಾಲೂಕಿನಲ್ಲಿ ಜೆಡಿಎಸ್ ಅಧಿಕಾರದಲ್ಲಿದೆ. ತನ್ನದೇ ಆದ ನೆಲೆ ಉಳಿಸಿಕೊಂಡಿದೆ. ಆದ್ರೆ ಇದೀಗ ಈ ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಪಕ್ಷ ತೊರೆಯುವುದರಲ್ಲಿದ್ದಾರೆ. ಅದು ಸಿಪಿ ಯೋಗೀಶ್ವರ್ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ.

ಚನ್ನಪಟ್ಟಣದಲ್ಲಿ ಸ್ಥಳೀಯರಿಗೆ ಬೆಲೆ ಕೊಡದೆ, ಬೆಂಗಳೂರಿನಿಂದ ಬಂದವರಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದಾರೆಂದು. ಹೀಗಾಗಿ ಪಕ್ಷಾಂತರ ಪರ್ವ ಅನಿವಾರ್ಯವೆಂದಿರುವ ಮುಖಂಡರೊಬ್ಬರು ಬಿಜೆಪಿ ಪಕ್ಷ ಸೇರುತ್ತಿದ್ದಾರೆ.

ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಜೆಡಿಎಸ್ ತೊರೆದವರು ಸೋಮವಾರ ಬಿಜೆಪಿ ಸೇರಲಿದ್ದಾರೆ ಎಂದು ಈಗಾಗಲೇ ಪರಿಷತ್ ಸದಸ್ಯ ಸಿಪಿ ಯೋಗೀಶ್ವರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

error: Content is protected !!