Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಮೇಶ್ ಜಾರಕಿಹೊಳಿ ಸಿಡಿ ವಿಚಾರ : ಮೂವರನ್ನು ಅರೆಸ್ಟ್ ಮಾಡಲು ಒತ್ತಾಯ..!

---Advertisement---

 

ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಆ ಸಿಡಿ ವಿಚಾರವನ್ನು ರಮೇಶ್ ಜಾರಕಹೊಳಿ ಅವರೇ ತೆಗೆದಿದ್ದಾರೆ. ಈ ಸಂಬಂಧ ಮಹಾನಾಯಕನ ಆಡಿಯೋ ರಿಲೀಸ್ ಮಾಡಲು ಸುದ್ದಿಗೋಷ್ಠಿ ನಡೆಸಿದ್ದಾರೆ.

ಒಂದೂವರೆ ವರ್ಷದಿಂದ ಸಮಾಧಾನದಿಂದ ಕೂತಿದ್ದೆ. ನನ್ನ ವಿರೋಧ ಮಾಡುವವರು ನಾನು ಹೆದರಿದ್ದೇನೆ ಅಂದುಕೊಂಡಿದ್ದರು. ನಂಗೆ ಹೊಡೆದಂತೆ ನಾನು ಸಮಯ ನೋಡಿ ಹೊಡೆಯಬೇಕು ಅಂತ ಇದ್ದೆ. ಈಗ ಚುನಾವಣೆ ಸಮಯ ಅದಕ್ಕೆ ಈಗ ಬಹಿರಂಗ ಪಡಿಸುತ್ತಿದ್ದೇನೆ.

ಮಿಸ್ಟರ್ ಡಿ.ಕೆ. ಶಿವಕುಮಾರ್ ರಾಜಕೀಯ ಮಾಡುವುದಕ್ಕೆ ಲಾಯಕ್ಕು ಇಲ್ಲ. ಈ ರೀತಿ ವೈಯಕ್ತಿಕವಾಗಿ ಮಾಡಬಾರದು. ರಾಜಕಾರಣದಲ್ಲಿ ಷಡ್ಯಂತ್ರ ಮಾಡಿ, ವೈಯಕ್ತಿಕ ಜೀವನ ಹಾಳು ಮಾಡಿದ್ರೆ ಅವನು ರಾಜಕಾರಣಕ್ಕೆ ನಾಲಾಯಕ್ಕು. ಸಿಡಿ ವಿಚಾರದಲ್ಲಿ ನನ್ನ ಬಳಿ ಎವಿಡೆನ್ಸ್ ಇದೆ. ಮಾಧ್ಯಮದಲ್ಲಿ ಬಿಡಲ್ಲ. ನೇರವಾಗಿ ಸಿಐಡಿಗೆ ಕೊಡ್ತೀನಿ. ಡಿಕೆ ಶಿವಕುಮಾರ್ ಗೆ ಸಂಬಂಧಿಸಿದ ಸಣ್ಣ ಝಲಕ್ ತೋರಿಸುತ್ತೇನೆ. ಇದೊಂದು ಕ್ರಿಮಿನಲ್ ಕೇಸ್. ಈಗ ಎವಿಡೆನ್ಸ್ ಬಿಡುಗಡೆ ಮಾಡಿದ್ರೆ ಅವರು ಅಲರ್ಟ್ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಮಹಿಳೆ ಮೂಲಕ ನನ್ನ ತೇಜೋವಧೆ ಮಾಡಿದ್ದಾರೆ. ನಾನು ತಪ್ಪು ಮಾಡದೆ ಹೋದರೂ ನಾನೇ ಮಾಡಿದೆ ಅಂತ ಹೇಳಬೇಕಾಯಿತು. ಆದರೆ ನನ್ನ ವ್ಯಕ್ತಿತ್ವ ಏನು ಅನ್ನೋದು ಇಡೀ ಜನತೆಗೆ ಗೊತ್ತು. ನನ್ನ ಮಂದಿಗೆ, ಮನೆಯವರಿಗೆ ಗೊತ್ತು.

ಡಿಕೆ ಶಿವಕುಮಾರ್ ಆಗರ್ಭ ಶ್ರೀಮಂತರಾಗಿದ್ದಾನೆ. ಆದ್ರೆ 85ರಲ್ಲಿ ಹರಿದ ಚಪ್ಪಲಿ ಹಾಕುತ್ತಿದ್ದ. ಈಗ ಲೂಟಿ ಮಾಡಿ ಶ್ರೀಮಂತನಾಗಿದ್ದಾನೆ. ಈಗ ಸಿಡಿ ಕೇಸ್ ನಲ್ಲಿ ಆ ಹುಡುಗಿಯನ್ನು ಅರೆಸ್ಟ್ ಮಾಡಬೇಕು. ಆ ಇಬ್ಬರು ಹುಡುಗರು ಶ್ರವಣ್ ಮತ್ತು ನರೇಶ್ ನನ್ನು ಅರೆಸ್ಟ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...