Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ ರಮ್ಯಾ.. ಆದರೆ ನಟಿಯಾಗಿ ಅಲ್ಲ..!

Facebook
Twitter
Telegram
WhatsApp

ನಿನ್ನೆಯಿಂದ ನಟಿ ರಮ್ಯಾ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಮನೆ ಮಾಡಿತ್ತು. ರಮ್ಯಾ ಸಾಕಷ್ಟು ವರ್ಷಗಳಿಂದ ಸಿನಿಮಾ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಆದರೆ ಅವರು ಆದಷ್ಟು ಬೇಗ ಮತ್ತೆ ಚಿತ್ರರಂಗಕ್ಕೆ ವಾಪಾಸ್ಸಾಗಲಿ ಎಂದು ಬಯಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ನಿನ್ನೆಯಷ್ಟೇ ರಮ್ಯಾ ಒಂದು ಸ್ಟೇಟಸ್ ಹಾಕಿದ್ದರು. ಗಣೇಶ ಹಬ್ಬಕ್ಕೆ ಸಿಗಿ ಸುದ್ದಿ ನೀಡುವುದಾಗಿ ತಿಳಿಸಿದ್ದರು. ಇದೀಗ ಆ ವಿಚಾರ ಏನು ಎಂಬುದು ಸ್ಪಷ್ಟವಾಗಿದೆ.

ರಮ್ಯಾ ಇಂದು ಬೆಳಗ್ಗೆ ಆ ವಿಚಾರದ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಚಿತ್ರರಂಗಕ್ಕೆ ವಾಪಾಸ್ಸು ಬರುವುದಾಗಿ ಹೇಳಿದ್ದಾರೆ. ಈ ವಿಚಾರ ಕೇಳಿದ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ. ಆದರೆ ರಮ್ಯಾ ಮತ್ತೆ ನಟಿಯಾಗಿ ಬರುತ್ತಿಲ್ಲ, ಬದಲಿಗೆ ನಿರ್ಮಾಪಕಿಯಾಗಿ ಎಂಟ್ರಿಯಾಗಿದ್ದಾರೆ.

 

ಹೊಸ ಪ್ರೊಡಕ್ಷನ್ ಸ್ಟುಡಿಯೋಸ್ ಮೂಲಕ ನಟಿ ಸಿನಿಮಾಗೆ ಬಂಡವಾಳ ಹೂಡಲು ಸಿದ್ಧರಾಗಿದ್ದಾರೆ. ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಂಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್​ನ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ. ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲಗ್ ಬಾಕ್ಸ್ ಜೊತೆಗಿದೆ. ಸೆಟ್​​ನಲ್ಲಿ ಕೂಡಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ ಅಥವಾ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸಾದಾ ಸ್ಫೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!