Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವತಿ ಮೇಲೆ ಅತ್ಯಾಚಾರ : ಕರ್ನಾಟಕ ರಾಜ್ಯ ಭೋವಿ ಮಹಾಸಭಾ ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,ಚಿತ್ರದುರ್ಗ ಆಗಸ್ಟ್. 27 : ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರಂಗನಪಲೆಯಲ್ಲಿ ಹಿಂದೂ ಭೋವಿ ವಡ್ಡರ ದಲಿತ ಸಮುದಾಯದ ಯುವತಿ ಮೇಲೆ ಅತ್ಯಾಚಾರ ಮಾಡಿದ್ದನ್ನು ಖಂಡಿಸಿ ಕರ್ನಾಟಕ ರಾಜ್ಯ ಭೋಪಿ (ವಡ್ಡರ) ಮಹಾಸಭಾ (ರಿ)ದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಭೋವಿ ವಡ್ಡರ ಇವರ ಮಹಾಸಭಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಹೆಚ್. ಮತ್ತು ಮಹಿಳಾ ಜಿಲ್ಯಾಧ್ಯಕ್ಷರಾದ ಗೀತಾ ಗೋವೀಂದರಾಜು ಇವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಪುರುಷರ ಜಂಟಿ ಸಮಿತಿಗಳ ಅಧ್ಯಕ್ಷರುಗಳ ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರಂಗನಪಳ್ಳಿಯಲ್ಲಿ ಯುವತಿಯ ಮೇಲೆ ಆದ ಅತ್ಯಾಚಾರ ಮಾಡಿರುವ ಆರೋಪಿಗಳನ್ನು ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಂತಹ ಅತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ವಡ್ಡರ ಇವರ ಮಹಾಸಭಾದ ಜಂಟಿ ಸಮಿತಿಗಳ ಮೂಲಕ ಮುಖ್ಯಮಂತ್ರಿಗಳ ಮತ್ತು ಗೃಹ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಈ ಮನವಿಗೆ ಸ್ಪಂಧಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!