Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಏನೆಲ್ಲಾ ಚರ್ಚೆಗಳಾಗ್ತಿವೆ ಗೊತ್ತಾ..? ಮುಂದಿನ ಚುನಾವಣೆ ಟಾರ್ಗೆಟ್ .?

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಚಿಂತನ ಮಂಥನ ಸಭೆ, ನಂದಿಬೆಟ್ಟದಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಆರ್ಎಸ್ಎಸ್ ಪ್ರಮುಖರಾದ ಸುಧೀರ್, ಮುಕುಂದ್ ಭಾಗಿಯಾಗಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಭಾಗಿಯಾಗಿದ್ದಾರೆ.

ಇನ್ನು ಆಯ್ದ ಕೆಲ ಸಚಿವರಿಗೆ ಅಹ್ವಾನ ನೀಡಲಾಗಿದೆ. ಕೋರ್ ಕಮಿಟಿ ಸದಸ್ಯರಿಗೂ ಅಹ್ವಾನ ನೀಡಲಾಗಿದೆ. 2023 ರ ಚುನಾವಣಾ ತಯಾರಿ ಸಭೆ ಇದಾಗಿದೆ ಎನ್ನಲಾಗಿದೆ. ಪಕ್ಷ ಸಂಘಟನೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧಿಕಾರ ಕೊಡುವ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

 

ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪಗಳು ಹಾಗೂ ಕಾಂಗ್ರೆಸ್ ಮಾಡ್ತಿರುವ ಆರೋಪಗಳಿಗೆ ತಿರುಗೇಟು ಕೊಡುವ ಪ್ರತಿತಂತ್ರದ ಬಗ್ಗೆ ಚರ್ಚೆ ನಡೆಸುತ್ತಾರೆ ಎನ್ನಲಾಗಿದೆ. ಸರ್ಕಾರಕ್ಕೆ ಡ್ಯಾಮೇಜ್ ಮಾಡ್ತಿರುವ ಸಚಿವರಿಗೆ ಎಚ್ಚರಿಕೆ ಕೊಡುವ ಸಾಧ್ಯತೆ ಇದೆ. ಭ್ರಷ್ಟಾಚಾರದ ಆರೋಪಗಳಿಂದ ಹೊರ ಬರುವುದರ ಬಗ್ಗೆ ತಂತ್ರಗಾರಿಕೆ ರೂಪಿಸಿ ಅನ್ನೋ ಸಲಹೆ, ನಿಗಮ ಮಂಡಳಿ ಪಟ್ಟಿ ಅಂತಿಮ‌ ಪಡಿಸುವ ಬಗ್ಗೆ ಚರ್ಚೆ, 2023 ರ ಚುನಾವಣೆಗೆ ಬಳಸಬೇಕಾದ ಚುನಾವಣಾ ಅಸ್ತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!