Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರೋಬ್ಬರಿ 4 ವರ್ಷಗಳ ಬಳಿಕ ಐಪಿಎಲ್ ಆರಂಭಕ್ಕೆ ರಂಗು : ಕ್ರೇಜ್ ನೀಡಲಿದ್ದಾರೆ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ

Facebook
Twitter
Telegram
WhatsApp

ಐಪಿಎಲ್ ಅಂದ್ರೆನೇ ಅದೊಂಥರ ಕಿಕ್ ಸ್ಟಾರ್ಟ್. ಇಂಡೋ – ಆಸಿಸ್ ಏಕದಿನ ಪಂದ್ಯ ಅಂತ್ಯಗೊಂಡ ಬೆನ್ನಲ್ಲೇ ಈಗ ಎಲ್ಲರ ಚಿತ್ತ ಐಪಿಎಲ್ ನತ್ತ ನೆಟ್ಟಿದೆ. ಆ ಕುತೂಹಲಕ್ಕೆ ತಕ್ಕಂತೆ ಇದೀಗ ಆರಂಭದಲ್ಲಿಯೇ ಕಿಕ್ ಸಿಗಲಿದೆ ಅನ್ನೋದಂತು ಕನ್ಫರ್ಮ್ ಆಗಿದೆ. ಜಬರ್ದಸ್ತ್ ಎಂಟರ್ಟೈನ್ಮೆಂಟ್ ಕೊಡುವುದಕ್ಕೆ ಕೊಡಗಿಮ ಕುವರಿ ರಶ್ಮಿಕಾ ಮಂದಣ್ಣ ರೆಡಿಯಾಗಿದ್ದಾರೆ.

ಈ ಬಾರಿ ಅಹಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ಮಾರ್ಚ್ 31ಕ್ಕೆ ಪಂದ್ಯ ಆರಂಭವಾಗಲಿದೆ‌. ಮೊದಲ ದಿನ ಗುಹರಾತ್ ವರ್ಸಸ್ ಚೆನ್ನೈ ಮ್ಯಾಚ್ ನಡೆಯಲಿದೆ. ಅದಕ್ಕೂ ಮುನ್ನ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿ ರಂಜಿಸಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಡೆದ ಮಹಿಳಾ ಐಪಿಎಲ್ ಆರಂಭಕ್ಕೂ ಮುನ್ನ ನಟಿ ಕಿಯಾರ ಅಡ್ವಾಣಿ ಹಾಗೂ ಕೃತಿ ಸನೋನ್ ಜಬರ್ದಸ್ತ್ ಡ್ಯಾನ್ಸ್ ಮಾಡಿದ್ದರು. ಈ ಬಾರಿ ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ಟ್ರೀಟ್ ನೀಡಲಿದ್ದಾರೆ.

ಇನ್ನು ಐಪಿಎಲ್ ಶುರುವಾದಾಗಿನಿಂದ ಅಂದ್ರೆ 2008ರಿಂದಾನೂ ಆರಂಭ ಜಬರ್ದಸ್ತ್ ಆಗಿಯೇ ಮೂಡಿ ಬಂದಿದೆ. 2019ರಲ್ಲಿ ತಮನ್ನಾ ಬಾಟೀಯಾ ಡ್ಯಾನ್ಸ್ ಮಾಡಿ ಕಿಕ್ ಕೊಟ್ಟಿದ್ದಷ್ಟೇ ಬಳಿಕ ಐಪಿಎಲ್ ಆರಂಭ ಗ್ರ್ಯಾಂಡ್ ಆಗಿ ನಡೆದಿರಲಿಲ್ಲ. ಅದಕ್ಕೆ ಕಾರಣವೂ ಇದೆ. ಪುಲ್ವಾಮ ದಾಳಿಯಲ್ಲಿ ನಮ್ಮ ಯೋಧರನ್ನು ಕಳೆದುಕೊಂಡಿದ್ದು, ಬಳಿಕ ಕೊರೊನಾ ಸಂಕಷ್ಟ ಈ ಎಲ್ಲಾ ಸಮಸ್ಯೆಯಿಂದ ಐಪಿಎಲ್ ಆರಂಭದ ರಂಗು ಮರೆಮಾಚಿತ್ತು. ಆದರೆ ಈ ಬಾರಿ ಎಲ್ಲವೂ ಸರಿ ಇದ್ದು, ಐಪಿಎಲ್ ಆರಂಭ ಕೂಡ ಜಬರ್ದಸ್ತ್ ಆಗಿರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

error: Content is protected !!