Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಂತರಾಮ ತೀರ್ಥಾಶ್ರಮದಲ್ಲಿ ಸಡಗರ ಸಂಭ್ರಮದಿಂದ ನಡೆದ ರಥೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ: ಮೆದೆಹಳ್ಳಿ ರಸ್ತೆಯಲ್ಲಿರುವ ಅವಧೂತರ ಮಠ ಶಾಂತರಾಮ ತೀರ್ಥಾಶ್ರಮದಲ್ಲಿ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಚೂಡಾಮಣಿ ಮಾತಾಜಿಯವರ ಪುಣ್ಯಾರಾಧನೆ ಮತ್ತು ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಬಗೆ ಬಗೆಯ ಹೂವು ಹಾಗೂ ಬೃಹಧಾಕಾರವಾದ ಹಾರಗಳಿಂದ ಅಲಂಕರಿಸಲಾಗಿದ್ದ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಿದರು. ನೆರೆಯ ತಮಿಳುನಾಡು ಹಾಗೂ ಆಂಧ್ರದಿಂದಲೂ ಭಕ್ತರು ರಥೋತ್ಸವಕ್ಕೆ ಆಗಮಿಸಿದ್ದರು. ನಂದಿಕೋಲು, ಭಾಜ, ಭಜಂತ್ರಿ, ಛತ್ರಿ, ಚಾಮರ, ಡೊಳ್ಳು, ತಮಟೆ ಸಹಿತ ನಡೆದ ರಥೋತ್ಸವದಲ್ಲಿ ಭಕ್ತರು ಕುಣಿದು ಸಂಭ್ರಮಿಸಿದರು.

ಧರ್ಮದರ್ಶಿ ಸತ್ಯನಾರಾಯಣರಾವ್, ಪ್ರಹ್ಲಾದ್ ಸ್ವಾಮೀಜಿ, ಟ್ರಸ್ಟ್ ಕಮಿಟಿಯ ಸದಸ್ಯರುಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!