Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾವತ್ ಬೆಂಗಳೂರಿಗೆ ಹಲವು ಬಾರಿ ಬಂದಿದ್ದರು : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಹುತಾತ್ಮರಾದ ಬಿಪಿನ್ ರಾವತ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂತಾಪ ಸೂಚಿಸಿ, ಪುಷ್ಪ ನಮನ ಸಲ್ಲಿಸಿದ್ದಾರೆ. ಕರ್ನಾಟಕದ ಜೊತೆಗೆ ಅವರಿಗಿದ್ದ ನಂಟನ್ನ ತಿಳಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ @DRDO_India ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ನಿನ್ನೆ ಅಪಘಾತದಲ್ಲಿ ನಿಧನರಾದ ದೇಶದ ಸೇನಾ ಮುಖ್ಯಸ್ಥರಾಗಿದ್ದ ಜನರಲ್‌ ಬಿಪಿನ್ ರಾವತ್ ಅವರಿಗೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು ಎಂದು ಟ್ವೀಟ್ ಕೂಡ ಮಾಡಿದ್ದಾರೆ.

ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ರಾವತ್ ಬೆಂಗಳೂರಿಗೆ ಸಾಕಷ್ಟು ಬಾರಿ ಬಂದಿದ್ದರು. ಅವರು ಕರ್ನಾಟಕದೊಂದಿಗೆ ಅಷ್ಟು ಅವಿನಾಭಾವ ಸಂಬಂಧ ಹೊಂದಿದ್ದರು. ಅಷ್ಟೆ ಅಲ್ಲ ಕೊಡಗಿನ ಜೊತೆಯೂ ಅವಿನಾಭಾವ ಸಂಬಂಧ ಹೊಂದಿದ್ದರು. ಅವರ ದೇಶ ಪ್ರೇಮವನ್ನ ಇಂದಿನ ಪೀಳಿಗೆ ಅನುಸರಿಸಬೇಕು. ಬಿಪಿನ್ ರಾವತ್ ನಿಧನದಿಂದ ಇಡೀ ದೇಶವೇ ದುಃಖದಲ್ಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!