Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇವತ್ತು RCB ಮ್ಯಾಚ್ ನಡೆಯುತ್ತಾ..? ನಡೆಯಲ್ವಾ..?

Facebook
Twitter
Telegram
WhatsApp

ಬೆಂಗಳೂರು: ಇಂದು ಆರ್ಸಿಬಿ ಅಭಿಮಾನಿಗಳಿಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಆರ್ಸಿಬಿ ಪ್ಲೇ ಆಫ್ ಗೆ ಹೋಗುವ ಕನಸು ಇಂದು ತಿಳಿಯುತ್ತಿತ್ತು. ಗುಜರಾತ್ ಟೈಟಾನ್ಸ್ ಜೊತೆ ಇಂದು ಆರ್ಸಿಬಿ ಸೆಣಸಾಡಲಿತ್ತು. ಆದ್ರೆ ಇವತ್ತಿನ ಬೆಂಗಳೂರಿನ ವಾತಾವರಣ‌ ನೋಡುತ್ತಾ ಇದ್ದರೆ ಅದ್ಯಾಕೋ ಡೌಟು ಎನ್ನಲಾಗ್ತಿದೆ.

ಇಂದು ರಾಜ್ಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ಎಲ್ಲೆಲ್ಲೂ ಮಳೆಯಾಗಿದೆ. ಬೆಂಗಳೂರಿನಲ್ಲಂತೂ ಮಳೆಯಿಂದಾಗಿ ಕೆಲವು ಕಡೆ ರಸ್ತೆಯೆಲ್ಲಾ ಜಲಾವೃತವಾಗಿದೆ. ವಾಹನಗಳು ಜಖಂ ಆಗಿದೆ. ಕೆಲ ಅಂಡರ್ ಪಾಸ್ ಗಳಲ್ಲಿ ನೀರು ನಿಂತು ಜನ ಪರದಾಡುವಂತೆ ಆಗಿದೆ.

ಇನ್ನು ಇವತ್ತಿನ ಮ್ಯಾಚ್ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿಯೇ ನಡೆಯಬೇಕಿದೆ. ಮಳೆಯಿಂದಾಗಿ ಕಂಠೋರವ ಸ್ಟೇಡಿಯಂ ಗೂ ನೀರು ತುಂಬಿಕೊಂಡಿದೆ. ಹೀಗಾಗಿ ಇವತ್ತಿನ ಹೈವೋಲ್ಟೇಜ್ ಮ್ಯಾಚ್ ಅನುಮಾನ ಎನ್ನಲಾಗುತ್ತಿದೆ. ಮ್ಯಾಚ್ ನಡೆಯದೆ ಹೋದಲ್ಲಿ ಆರ್ಸಿಬಿ ಒಂದು ಪಾಯಿಂಟ್ ಏನೋ ಸಿಗುತ್ತೆ. ಆದ್ರೆ ಪ್ಲೇ ಆಫ್ ಗೆ ಹೋಗಬೇಕು ಅಂದ್ರೆ ಮುಂಬೈ ಈಗ ಸೋಲಲೇಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!