Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCB ಪ್ಲೇ ಆಫ್ ಕನಸು ಜೀವಂತವಿದ್ದರೂ ನಾಳಿನ ಮ್ಯಾಚ್ ನಲ್ಲಿ ತಿಳಿಯಲಿದೆ ಭವಿಷ್ಯ..!

---Advertisement---

ಈ ಬಾರಿ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಅಭಿಮಾನಿಗಳ ಕನಸನ್ನು ಇನ್ನು ಜೀವಂತವಾಗಿರಿಸಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ನಾಳೆ ಇನ್ನೊಂದು ಅಗ್ನಿ ಪರೀಕ್ಷೆಯನ್ನು RCB ಎದುರಿಸಲೇಬೇಕಾಗಿದೆ. ಭಾನುವಾರ ನಡೆಯುವ ಮ್ಯಾಚ್ ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯವಾಡಲಿದೆ. ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಗೆದ್ದರೆ ಪ್ಲೇ ಆಫ್ ಕನಸಿಗೆ ಮತ್ತಷ್ಟು ಪುಷ್ಟಿ ನೀಡಿದಂತೆ ಆಗುತ್ತದೆ.

ಆರ್ಸಿಬಿ ಈಗಾಗಲೇ 13 ಪಂದ್ಯಗಳನ್ನು ಆಡಿದೆ. ಅದರಲ್ಲಿ 7‌ ಮ್ಯಾಚ್ ಗೆದ್ದಿದೆ. 14 ಪಾಯಿಂಟ್ ಗಳ ಜೊತೆಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ. ನಾಳೆ ನಡೆಯಿವ ಪಂದ್ಯದಲ್ಲಿ ಗುಜರಾತ್ ಟೈಮ್ಸ್ ಜೊತೆಗೆ ಗೆದ್ದರೆ ಕಪ್‌ ಮುಟ್ಟುವ ಅವಕಾಶವೂ ಜೀವಂತವಾಗಿರಲಿದೆ.

ನಾಳೆ ಸಂಜೆ ಆರ್ಸಿಬಿ ವರ್ಸಸ್ ಗುಜರಾತ್ ಟೈಮ್ಸ್ ಮುಖಾಮುಖಿಯಾಗಲಿದೆ. ಸಂಜೆ 7.30ಕ್ಕೆ ಕಂಠೀರವ ಸ್ಟೇಡಿಯಂ ಸಾಕ್ಷಿಯಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...