Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವನ್ನ ಕರೆ ತಂದಿದೆ ಪತ್ನಿಯ ಚಿನ್ನಾಭರಣದ ಆಸೆ..!

Facebook
Twitter
Telegram
WhatsApp

ಬೆಂಗಳೂರು: ಪತಿ ಪತ್ನಿ ನಡುವೆ ಒಡವೆ ವಿಚಾರಕ್ಕೆ ಕಿರಿಕ್ ಆಗಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ದಯಾನಂದ‌ ನಗರದಲ್ಲಿ ನಡೆದಿದೆ.

ಒಡವೆ ಆಸೆಯಿಂದ ಹೆಂಡತಿ ಡೂಪ್ಲಿಕೇಟ್ ಚಿನ್ನವನ್ನ ಖರೀದಿಸಿದ್ದಾಳೆ. ಬಾಡಿಗೆ ನೀಡಲು ಎತ್ತಿಟ್ಟ ಹಣ ಖರ್ಚು ಮಾಡಿದ್ದಾಳೆಂದು ಕೋಪಗೊಂಡ ಫಾರೂಕ್ ನಿಂದ ಪತ್ನಿ ನಾಜೀಯಾಳ ಮೇಲೆ ಹಲ್ಲೆ ಮಾಡಿ ಕೊಂದಿದ್ದಾನೆ.

ಇದೇ ತಿಂಗಳ ೨ ರಂದು ಈ ಘಟನೆ ನಡೆದಿದೆ. ೬,೫೦೦ ರೂ ಹಣದಲ್ಲಿ ಡ್ಯೂಪ್ಲಿಕೇಟ್ ಜ್ಯುವೆಲರಿ ಖರೀದಿ ಮಾಡಿದ್ದಳು. ಬಳಿಕ ಬಾಡಿಗೆ ಹಣ ನೀಡುವಂತೆ ಪತಿ ತಿಳಿಸಿದಾಗ ವಿಚಾರ ಬಯಲಾಗಿದೆ. ಕೋಪದಲ್ಲಿ ಮಾತಿಗೆ ಮಾತು ಬೆಳೆದು ಪತಿಯಿಂದ ಪತ್ನಿ ಮೇಲೆ ಹಲ್ಲೆ ನಡೆದಿದೆ. ಆಕೆ ಪ್ರಜ್ಞಾಹೀನಳಾದಾಗ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ಫಲಿಸದೇ ನಾಜಿಯಾ ಸಾವನ್ನಪ್ಪಿದ್ದಾಳೆ.

ಸದ್ಯ ಮೃತಳ ಪೊಷಕರು ಫಾರೂಕ್ ಮೇಲೆ ದೂರು ನೀಡಿದ್ದಾರೆ. ಪೋಷಕರ ದೂರು ಮೇರೆಗೆ ಫಾರೂಕ್ ಬಂಧಿಸಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!