Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳವಾರ ಬೆಂಗಳೂರು ಬಂದ್.. ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ..!

Facebook
Twitter
Telegram
WhatsApp

ಕಾವೇರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಆದರೆ ಇದರ ನಡುವೆ ರಾಜ್ಯ ಸರ್ಕಾರ, ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀರನ್ನು ಬಿಡುತ್ತಲೆ ಇದೆ. ಇದನ್ನು ವಿರೋಧಿಸಿ, ಈಗಾಗಲೇ ಮಂಗಳವಾರದಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಇದೀಗ ಕರ್ನಾಟಕದ ಬಂದ್ ಗೂ ಪ್ಲ್ಯಾನ್ ನಡೆಸಲಾಗಿದೆ.

ಕನ್ನಡ ಪರ ಸಂಘಟನೆಗಳು ಈ ನಿರ್ಧಾರ ಮಾಡಿದ್ದಾರೆ. ಕಾವೇರಿ ನೀರು ಬರೀ ಬೆಂಗಳೂರಿಗೆ ಮಾತ್ರ ಸೀಮಿತವಲ್ಲ. ಬರೀ ರಾಜ್ಯಕ್ಕೆ ಸೀಮಿತವಲ್ಲ. ಈ ಹೋರಾಟ ಕೇಂದ್ರ ಸರ್ಕಾರಕ್ಕೆ ತಲುಪಬೇಕು. ಹೀಗಾಗಿ ಅಖಂಡ ಕರ್ನಾಟಕ ಬಂದ್ ಮಾಡಬೇಕು ಎಂದು ಕನ್ನಡ ಒಕ್ಕೂಟ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 29ರಂದು ಬಂದ್ ಗೆ ಕರೆ ನೀಡಿದ್ದಾರೆ.

ಕಾವೇರಿ ನೀರು ಕೂಡ ದಿನೇ ದಿನೇ ಕೂಡ ಕುಸಿತ ಕಾಣುತ್ತಿದೆ. ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದೇ ರೈತರಿಗೆ ಆತಂಕ ಸೃಷ್ಡಿಯಾಗಿದೆ. ಹೀಗೆ ತಮಿಳುನಾಡು ಕೇಳಿದೆ ಅಂತ ನೀರು ಬಿಡುತ್ತಾ ಹೋದರೆ, ಬೆಂಗಳೂರಿಗರಿಗೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಹೀಗಾಗಿ ರೈತರು ಕೃಷಿ ಹಾಗೂ ಕುಡಿಯುವ ನೀರನ್ನು ಉಳಿಸಲು ರೈತರು ಹೋರಾಟ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!