Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ದತೆ..!

---Advertisement---

 

ಮೈಸೂರು: ನಾಡಹಬ್ಬ ದಸರಾಗೆ ಈಗಾಗಲೇ ಸಿದ್ಧತೆಗಳು ನಡೆದಿವೆ. ಇಂದಿನಿಂದ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಈ ವೇಳೆ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ.

ಪ್ರಧಾನ ಅರ್ಚಕರು, ಗುರುಗಳ ಮಾರ್ಗದರ್ಶನದಲ್ಲಿ ಪೂಜಾ ಕೈಂಕರ್ಯ ನಡೆಯುತ್ತದೆ. ಖಾಸಗಿ ದರ್ಬಾರ್ ನಲ್ಲಿ ಮಹಾರಾಜರು, ಮಹಾರಾಣಿಯರು ಬಳಸುತ್ತಿದ್ದಂತ ಆಭರಣಗಳನ್ನು ಸಹ ಹೊರಗೆ ತೆಗೆಯಲಾಗುತ್ತದೆ.

ಚಿನ್ನ,‌ ಮುತ್ತು, ವಜ್ರ ಸೇರಿದಂತೆ ಮಹಾರಾಜರು ಬಳಸುತ್ತಿದ್ದ ಆಭರಣಗಳನ್ನು ಜೋಡಣೆ ಮಾಡಲಾಗುತ್ತದೆ. ಪಚ್ಚೆ ಸೇರಿದಂತೆ ಅಮೂಲ್ಯ ಆಭರಣಗಳು ಅರಮನೆಯ ಹಾಲ್ ಗೆ ಶಿಫ್ಟ್ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳ ಮುಂದೆ ಖಾಸಗಿ ದರ್ಬಾರ್ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...