Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯ ಪ್ರವೇಶಕ್ಕೆ ರೆಡ್ಡಿ ಪ್ರಯತ್ನ : ಹೈಕಮಾಂಡ್ ಅಸ್ತು ಎನ್ನದೆ ಇರೋದಕ್ಕೆ ಇದೇ ಕಾರಣವಾ..?

Facebook
Twitter
Telegram
WhatsApp

ಬೆಂಗಳೂರು : ಜನಾರ್ಧನ ರೆಡ್ಡಿ.. ಸದ್ಯ ಬಳ್ಳಾರಿಯಲ್ಲೂ ವಾಸ ಮಾಡೋದಕ್ಕೆ ಅನುಮತಿ ಸಿಕ್ಕಿದೆ. ಬಳ್ಳಾರಿಯಲ್ಲೇ ವಾಸ ಮಾಡುತ್ತಾ, ಈಗ ಮತ್ತೆ ರಾಜಕೀಯಕ್ಕೆ ಮರು ಪ್ರವೇಶಿಸಲು ಫ್ಲ್ಯಾನ್ ಮಾಡುತ್ತಿದ್ದಾರೆ. ಆದ್ರೆ ಅವರ ಶತ ಪ್ರಯತ್ನ ಫೇಲ್ ಆಗುತ್ತಲೆ ಇದೆ.

ಆಪ್ತ ಸ್ನೇಹಿತ ಶ್ರೀರಾಮುಲು ಮೂಲಕ ಹೈಕಮಾಂಡ್ ಮನವೊಲಿಕೆ ಮಾಡೋ ಮತ್ತೊಂದು ಪ್ರಯತ್ನ ನಡೆಯುತ್ತಿದೆ ಎನ್ನುತ್ತಿವೆ ಆಪ್ತ ಮೂಲಗಳು. ಆದ್ರೆ ರೆಡ್ಡಿ ಅವರಿಗೆ ರಾಜಕೀಯ ಪ್ರವೇಶ ಅಷ್ಟು ಸುಲಭವಾಗಿಲ್ಲ ಅನ್ನೋದು ಕೂಡ ಹಲವರಿಂದ ಕೇಳಿ ಬರುತ್ತಿರುವ ಅಭಿಪ್ರಾಯವಾಗಿದೆ. ಯಾಕಂದ್ರೆ ಅವರ ಮರು ಆಯ್ಕೆ ಬಿಜೆಪಿಗೇನೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿಯೇ ಹೈಕಮಾಂಡ್ ಹಿಂದು ಮುಂದು ನೋಡ್ತಿದೆ ಎನ್ನಲಾಗಿದೆ.

ಯಾಕಂದ್ರೆ ಗಣಿ ದಣಿ ಎನಿಸಿಕೊಂಡಿರುವ ಜನಾರ್ದನ ರೆಡ್ಡಿ ಗಣಿ ಲೂಟಿ ಹೊಡೆದ ಆರೋಪ ಹೊತ್ತಿದ್ದಾರೆ. ಜೈಲಿಗೂ ಹೋಗಿ ಬಂದಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ನೀಡಿದರೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿರುತ್ತೆ. ಇದು ಕಾಂಗ್ರೆಸ್ ಗೆ ಅಸ್ತ್ರವಾದಂತೆ ಆಗುತ್ತದೆ ಎಂದು ಹೈಕಮಾಂಡ್ ಆಲೋಚನೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಮಹಾರಾಷ್ಟ್ರ ಸಿಎಂ ಸಹಾಯ ತೆಗೆದುಕೊಳ್ಳುತ್ತಿದ್ದಾರಾ..? ಏನಾಗ್ತಿದೆ ರಾಜ್ಯರಾಜಕಾರಣದಲ್ಲಿ..?

ಬೆಳಗಾವಿ: ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆಲ್ಲಿವ ಮೂಲಕ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಅಂದಿನಿಂದಾನು ಬಿಜೆಪಿ ಹಾಗೂ ಜೆಡಿಎಸ್ ನಾಯಕರದ್ದು ಒಂದೇ ವಾಕ್ಯ. ಈ ಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ಬೀಳಲಿದೆ ಎಂದು.

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

error: Content is protected !!