Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರೇಶ್ ಮೆಸ್ತಾ ಕೇಸ್ ಮರು ತನಿಖೆ ನಿಶ್ಚಿತ : ಸಚಿವ ಆರಗ ಜ್ಞಾನೇಂದ್ರ

Facebook
Twitter
Telegram
WhatsApp

 

ಬೆಂಗಳೂರು: ಶೀಘ್ರವೇ ಪರೇಶ್ ಮೆಸ್ತಾ ಕುಟುಂಬದಿಂದ ಕಾನೂನು ಹೋರಾಟ ನಡೆಯಲಿದೆ. ಸಿಬಿಐ ವರದಿ ಬೆನ್ನಲ್ಲೇ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪರೇಶ್ ಮೆಸ್ತಾ ಕೇಸ್ ಮರು ತನಿಖೆ ನಿಶ್ಚಿತವಾಗಿದೆ. ಸಿಬಿಐ ಕೋರ್ಟ್ ಗೆ ನೀಡಿದ ವರದಿಯನ್ನು ನಾವೂ ತೆಗೆಸುತ್ತಾ ಇದ್ದೀವಿ. ಇನ್ನು ಮೆಸ್ತಾ ಅವರ ತಂದೆ ಹೇಳಿದ್ದಾರೆ. ನನ್ನ ಮಗನ ಕೊಲೆಯಾಗಿದೆ. ಕೊಂದು ತೆಗೆದುಕೊಂಡು ಹೋಗಿ ಅಲ್ಲಿ ಎಸೆದಿದ್ದಾರೆ ಎಂದು. ಈ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಲಾಗುತ್ತೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪರೇಶ್ ಮೆಸ್ತಾ ಸಾವಿಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದರು. ಹತ್ಯೆಯಲ್ಲ ಆಕಸ್ಮಿಕ ಸಾವು ಎಂದು ವರದಿ ಸಲ್ಲಿಸಲಾಗಿದೆ. ಇದರ ವಿಚಾರಣೆ ನಡೆಸಿದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನ್ಯಾಯಪೀಠವು ಮುಂದಿನ ತಿಂಗಳು ಅಂದರೆ ನವೆಂಬರ್ 16ಕ್ಕೆ ತೀರ್ಪು ಕಾಯ್ದಿರಿಸಿದೆ. ಇದರ ನಡುವೆ ಸಚಿವ ಆರಗ ಜ್ಞಾನೇಂದ್ರ ಮತ್ತೆ ಕೇಸ್ ಓಪನ್ ಮಾಡಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು

ಚಿತ್ರದುರ್ಗ | ಸಿಡಿಲಿಗೆ ಇಬ್ಬರ ಸಾವು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಮೇ. 21 : ಸೋಮುವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದ್ದಿದ್ದು ಸಿಡಿಲು ಬಡಿದು ಮಹಾರಾಷ್ಟ್ರ

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

error: Content is protected !!