Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ : ಫಸ್ಟ್ ರಿಯಾಕ್ಷನ್ ಏನು..?

Facebook
Twitter
Telegram
WhatsApp

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಿಂದ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಸಿಬಿಐ ವಾಪಾಸ್ ಪಡೆದುಕೊಂಡಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರದಿಂದಾನೂ ರಿಲೀಫ್ ನೀಡಿತ್ತು.

ದ್ವಿಸದಸ್ಯ ಮತ್ತು ಏಕಸದಸ್ಯ ಪೀಠದಲ್ಲಿ ಸಲ್ಲಿದ್ದ ಎರಡೂ ಮೇಲ್ಮನವಿಯನ್ನು ವಾಪಸ್ ಪಡೆಯುವ ಡಿ.ಕೆ.ಶಿವಕುಮಾರ್ ನಿರ್ಧಾರವನ್ನು ಹೈಕೋರ್ಟ್​ ಪುರಸ್ಕರಿಸಿದೆ. ಈ ಸಂಬಂಧ ಮಾತನಾಡಿದ ಡಿಕೆ ಶಿವಕುಮಾರ್, ಕೋರ್ಟ್ ನಲ್ಲಿ ಏನಾಯಿತು ಎಂಬುದು ಗೊತ್ತಿಲ್ಲ. ವಕೀಲರು ತಿಳಿಸಿದ ಬಳಿಕ ನಾನು ಮಾತನಾಡಬೇಕು ಎಂದಿದ್ದಾರೆ.

ಯತ್ನಾಳ್ ಸೇರಿದಂತೆ ಯಾರ್ಯಾರು ಏನು ಮಾತನಾಡುತ್ತಾರೆ ಎಂಬುದನ್ನು ನಮ್ರತೆಯಿಂದ ನೋಡಿದ್ದೇನೆ. ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡುತ್ತೇನೆ. ನಾನೇನೂ ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಮಾಡಿದ ಕೆಲಸ. ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು. ಸಾಕಷ್ಟು ಅನುಭವಿಸಿದ್ದೇನೆ. ಮುಂದೆಯೂ ಕೂಡ ತೊಂದರೆ ಕೊಡ್ತೀನಿ ಅಂದರೆ ಅದನ್ನು ನೋಡಲು ಭಗವಂತ ಇದ್ದಾನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!