Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೇನು ಪಾಕಿಸ್ತಾನಕ್ಕೆ ಹೋಗಿ ಹಬ್ಬ ಮಾಡ್ತಿಲ್ಲ ಎಂದು ತಮ್ಮದೆ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷದಿಂದ ಗಣೇಶ ಹಬ್ಬ ಆಚರಿಸಲು ಆಗಿರಲಿಲ್ಲ. ಹಬ್ಬ ಹತ್ತಿರವಾದಂತೆ ಎಲ್ಲರಲ್ಲೂ ಸಂಭ್ರಮ ಮನೆ ಮಾಡಿದೆ. ಆದರೆ ಈ ನಡುವೆ ಗಣೇಶ ಹಬ್ಬದ ರೂಲ್ಸ್ ನಿಂದಾಗಿ ರೇಣುಕಾಚಾರ್ಯ ಗುಡುಗಿದ್ದಾರೆ. ತಮ್ಮದೆ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಬಾರಿ ನಗರದಲ್ಲಿ ಚಾಮರಾಜಪೇಟೆಯಲ್ಲಿರು ಈದ್ಗಾ ಮೈದಾನ ಎಂದೇ ಖ್ಯಾತವಾಗಿರುವ ಗ್ರೌಂಡ್ ನಲ್ಲಿ ಗಣೇಶ ಹಬ್ಬವನ್ನು ಮಾಡಬೇಕೆಂದು ಫ್ಲ್ಯಾನ್ ನಡೆದಿದೆ. ಇದೆ ವಿಚಾರವಾವಿ ರೇಣುಕಾಚಾರ್ಯ ಮಾತನಾಡಿದ್ದು, ನಾವೇನು ಪಾಕಿಸ್ತಾನಕ್ಕೆ ಹೋಗಿ ಹಬ್ಬ ಮಾಡುತ್ತಿಲ್ಲ ಎಂದಿದ್ದಾರೆ.

ಗಣೇಶ ಹಬ್ಬಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದೆ. ಇದು ಸರಿಯಲ್ಲ. ಸಿಎಂ ಹಾಗೂ ಕಂದಾಯ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ. ಬಾಲಗಮನಗಾಧರನಾಥರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ತಂದ ಆಚರಣೆ ಇದಾಗಿದೆ. ಬ್ರಿಟಿಷ್ ಕಾಲದಿಂದಲೂ ಆಚರಣೆಯಾಗುತ್ತಿದೆ. ಈಗ ಯಾಕೆ ಮಾಡಬಾರದು. ಚಾಮರಾಜಪೇಟೆ ಜಮೀನು ಜಮೀರ್ ಅವರ ಅಪ್ಪನದ್ದಲ್ಲ. ಕಂದಾಯ ಇಲಾಖೆಯದ್ದು ಗಣೇಶೋತ್ಸವ ಮಾಡಲು ಯಾಕೆ ನೀಡಲ್ಲ. ಪಾಕಿಸ್ತಾನಕ್ಕೆ ಹೋಗಿ ನಾವೂ ಹಬ್ಬ ಮಾಡ್ತಿಲ್ಲ. ಇಲ್ಲಿ ಮಾಡುತ್ತಾ ಇರೋದು ಎಂದು ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ : ಸಿಎಂ ಹೇಳಿದ್ದೇನು..?

ಬೆಂಗಳೂರು: ನಿನ್ನೆ ಹುಬ್ಬಳ್ಳಿ ಕಾಲೇಜಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನೇ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದನ್ನು ಲವ್ ಜಿಹಾದ್ ಎಂದೇ ಬಿಂಬಿಸುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರಿಗೆ ಶಿಕ್ಷೆಯಾಗುವ

ರಾಜ್ಯದಲ್ಲಿ ಮಳೆ ಆರಂಭ: ಶಿವಮೊಗ್ಗದಲ್ಲಿ ಒಬ್ಬ ಸಾವು, ದಾವಣಗೆರೆಯಲ್ಲಿ 25 ಮೇಕೆ ಸಾವು : ಎಲ್ಲೆಲ್ಲಿ ಏನೇನು ಅನಾಹುತ..?

ಬೆಂಗಳೂರು: ರಾಜ್ಯಾದ್ಯಂತ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ಎಲ್ಲೆಡೆ ಸಂಪಾಗಿ ಮಳೆ ಬರುತ್ತಿದೆ‌. ಕಳೆದ ಬಾರಿ ಹಿಂಗಾರು-ಮುಂಗಾರು ಕೈಕೊಟ್ಟ ಕಾರಣಕ್ಕೆ ರೈತರು ತಲೆ ಮೇಲೆ ಕೈಹೊತ್ತು ಕೂತಿದ್ದರು. ಇದೀಗ ಮಳೆ ಆರಭವಾಗಿದ್ದು, ರೈತರ ಮೊಗದಲ್ಲಿ ಸಂತಸ

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

error: Content is protected !!