ಬೆಂಗಳೂರು: ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷದಿಂದ ಗಣೇಶ ಹಬ್ಬ ಆಚರಿಸಲು ಆಗಿರಲಿಲ್ಲ. ಹಬ್ಬ ಹತ್ತಿರವಾದಂತೆ ಎಲ್ಲರಲ್ಲೂ ಸಂಭ್ರಮ ಮನೆ ಮಾಡಿದೆ. ಆದರೆ ಈ ನಡುವೆ ಗಣೇಶ ಹಬ್ಬದ ರೂಲ್ಸ್ ನಿಂದಾಗಿ ರೇಣುಕಾಚಾರ್ಯ ಗುಡುಗಿದ್ದಾರೆ. ತಮ್ಮದೆ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಬಾರಿ ನಗರದಲ್ಲಿ ಚಾಮರಾಜಪೇಟೆಯಲ್ಲಿರು ಈದ್ಗಾ ಮೈದಾನ ಎಂದೇ ಖ್ಯಾತವಾಗಿರುವ ಗ್ರೌಂಡ್ ನಲ್ಲಿ ಗಣೇಶ ಹಬ್ಬವನ್ನು ಮಾಡಬೇಕೆಂದು ಫ್ಲ್ಯಾನ್ ನಡೆದಿದೆ. ಇದೆ ವಿಚಾರವಾವಿ ರೇಣುಕಾಚಾರ್ಯ ಮಾತನಾಡಿದ್ದು, ನಾವೇನು ಪಾಕಿಸ್ತಾನಕ್ಕೆ ಹೋಗಿ ಹಬ್ಬ ಮಾಡುತ್ತಿಲ್ಲ ಎಂದಿದ್ದಾರೆ.
ಗಣೇಶ ಹಬ್ಬಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದೆ. ಇದು ಸರಿಯಲ್ಲ. ಸಿಎಂ ಹಾಗೂ ಕಂದಾಯ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ. ಬಾಲಗಮನಗಾಧರನಾಥರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ತಂದ ಆಚರಣೆ ಇದಾಗಿದೆ. ಬ್ರಿಟಿಷ್ ಕಾಲದಿಂದಲೂ ಆಚರಣೆಯಾಗುತ್ತಿದೆ. ಈಗ ಯಾಕೆ ಮಾಡಬಾರದು. ಚಾಮರಾಜಪೇಟೆ ಜಮೀನು ಜಮೀರ್ ಅವರ ಅಪ್ಪನದ್ದಲ್ಲ. ಕಂದಾಯ ಇಲಾಖೆಯದ್ದು ಗಣೇಶೋತ್ಸವ ಮಾಡಲು ಯಾಕೆ ನೀಡಲ್ಲ. ಪಾಕಿಸ್ತಾನಕ್ಕೆ ಹೋಗಿ ನಾವೂ ಹಬ್ಬ ಮಾಡ್ತಿಲ್ಲ. ಇಲ್ಲಿ ಮಾಡುತ್ತಾ ಇರೋದು ಎಂದು ಗರಂ ಆಗಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…