Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ದೇಹದಲ್ಲಿ ರಕ್ತಸುರಿಯುತ್ತಿದ್ದರು ಹೊಡೆದ ಪಾಪಿಗಳು : ಏನಿದೆ ಚಾರ್ಜ್ ಶೀಟ್ ನಲ್ಲಿ..?

Facebook
Twitter
Telegram
WhatsApp

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣ, ಆತನನ್ನು ಹುಡುಕಿ ಬೆಂಗಳೂರಿಗೆ ಕರೆತಂದಿದ್ದರು ದರ್ಶನ್ ಗ್ಯಾಂಗ್. ಬಳಿಕ ಕೊಲೆ, ಜೈಲು ಈ ಎಲ್ಲಾ ವಿಚಾರ ಗೊತ್ತೆ ಇದೆ. ರೇಣುಕಾಸ್ವಾಮಿಯನ್ನ ಎಷ್ಟು ಕ್ರೂರವಾಗಿ ಕೊಂದಿದ್ದರು ಎಂಬುದು ಲೀಕ್ ಆದ ಫೋಟೋಗಳಿಂದಾನು ಎಲ್ಲರಿಗೂ ಅರ್ಥವಾಗಿತ್ತು. ಇದೀಗ ಪೊಲೀಸರು 3991 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಇನ್ನಷ್ಟು ಭೀಕರತೆ ಅರ್ಥವಾಗಿದೆ.

ರೇಣುಕಾಸ್ವಾಮಿಯನ್ನು ಶೆಡ್ ಗೆ ಕರೆದುಕೊಂಡು ಬಂದ ಮೇಲೆ ರಕ್ತ ಬರುವಂತೆ ಹೊಡೆದಿದ್ದಾರೆ. ಮುಖ, ತಲೆಯಲ್ಲಿ ರಕ್ತ ಕಿತ್ತುಕೊಂಡಿದೆ. ಆದರೂ ಆತನನ್ನು ಬಿಟ್ಟಿಲ್ಲ. ದರ್ಶನ್ ಜೊತೆಗಿದ್ದವರು ಮೃಗಗಳಂತೆ ಹೊಡೆದಿದ್ದಾರೆ. ದರ್ಶನ್ ಗ್ಯಾಂಗ್ ನಲ್ಲಿದ್ದ 12 ಮಂದಿ ದಾಳಿ ಮಾಡಿದ್ದಾರೆ. ಏಟು ತಿದ ರೇಣುಕಾಸ್ವಾಮಿ ದೇಹದಲ್ಲಿ ರಕ್ತ ಸುರಿದರು ಬಿಡದೆ ಗ್ಯಾಂಗ್ ನಲ್ಲಿದ್ದವರು ಹೊಡೆದಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದರು ಮತ್ತೆ ಮತ್ತೆ ಹೊಡೆದಿದ್ದಾರೆ. ದರ್ಶನ್ ಕೂಡ ರೇಣುಕಾಸ್ವಾಮಿಗೆ ಹೊಡೆದಿದ್ಸಾರೆ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ತಕ್ತದ ಮಡುವಿನಲ್ಲಿ ಬಿದ್ದಿದ್ದ ರೇಣುಕಾಸ್ವಾಮಿಯ ಪ್ಯಾಂಟ್ ಬಿಚ್ಚಿ ದರ್ಶನ್ ಹಲ್ಲೆ ಮಾಡಿದ್ದಾರಂತೆ. ಮರ್ಮಾಂಗದ ಮೇಲೆ ದರ್ಶನ್ ತುಳಿದಿದ್ದಾರೆ. ಅಲ್ಲಿಯೇ ಇದ್ದ ಇನ್ನಿಬ್ಬರು ಅದಕ್ಕೆ ಬೆಂಬಲ ನೀಡಿದ್ದಾರೆ. ದರ್ಶನ್ ಮರ್ಮಾಂಗದ ಜಾಗಕ್ಕೆ ಬಲವಾಗಿ ಒದ್ದಾಗಲೇ ಆತ ಪ್ರಜ್ಞೆ ಕಳೆದುಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆಯಲ್ಲೂ ಜೋರಾಗಿ ಒದ್ದ ಪರಿಣಾಮದಿಂದಾನೆ ಸಾವನ್ನಪ್ಪಿರುವುದು ಎಂದು ದೃಢವಾಗಿದೆ. ಪೊಲೀಸರು ತಾವೂ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಈ ಅಂಶವನ್ನು ಸೇರಿಸಲಾಗಿದೆ. ಇದರಿಂದ ದರ್ಶನ್ ಅವರಿಗರ ಮತ್ತಷ್ಟು ಸಂಕಷ್ಟ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!