ಗಣರಾಜ್ಯೋತ್ಸವ ದಿನಾಚರಣೆ : ಚಿತ್ರದುರ್ಗ ಜಿಲ್ಲೆಯ 14 ಜನ ಸಾಧಕರಿಗೆ ಸನ್ಮಾನ

Facebook
Twitter
Telegram
WhatsApp

 

ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಜ.25):   ಭಾರತದ 74ನೇ ಗಣರಾಜ್ಯೋತ್ಸದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ 14 ಜನರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುತ್ತಿದೆ.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಗುರುವಾರ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ತರುವಾಯ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕ್ರೀಡಾಪುಟುಗಳಾದ ಪ್ರಜಾ.ಸಿ.ಎಸ್, ಸದ್ದಾಂ ಹುಸೇನ್, ವೈಶಾಲಿ, ಗುರುರಾಜ್.ಪಿ., ಛಾಯಾಶ್ರೀ.ಎನ್.ಎಂ., ಲಿಖಿತ್.ಎಂ.ಸಿ, ಪ್ಯಾರಾ ಅಥ್ಲೆಟಿಕ್ಸ್ ರಾಧ.ವಿ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಸಾಧನೆ ಮಾಡಿದ ಡಾ.ಹೆಚ್.ಏಕಾಂತಯ್ಯ, ಡಾ.ಎಸ್.ಸಿ.ವೀರಭದ್ರಪ್ಪ, ಸೇವಾದಳ ಬೆಳೆವಣಿಯಲ್ಲಿ ಪ್ರಮುಖ ಪಾತ್ರವಹಿಸಿದ ದೈಹಿಕ ಶಿಕ್ಷಕರಾದ ಟಿ.ಲೋಕೇಶ್ವರ, ಮೆಹಬೂಬಿ, ಗ್ರಾಮ ಒನ್ ಯೋಜಯಡಿ ಸರ್ಕಾರದ ಯೋಜನೆಗಳನ್ನು ನಾಗರಿಕರಿಗೆ ತಲುಪಿಸಲು ಶ್ರಮಿಸಿದ ಇಸ್ಮಾಯಿಲ್, ಶಿವರಾಜ್, ಹುಸೇನ್ ಅವರನ್ನು ಉಪವಿಭಾಗಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿ ಸನ್ಮಾನಕ್ಕೆ ಆಯ್ಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇಕದಾಟು ಅಣೆಕಟ್ಟು ನಿರ್ಮಾಣ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್.ಮುನಿಯಪ್ಪ

  ಚಿತ್ರದುರ್ಗ, ಸೆಪ್ಟೆಂಬರ್, 23 : ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿ ವರ್ಷ 177  ಟಿಎಂಸಿ ನೀರು ತಮಿಳುನಾಡಿಗೆ ನೀಡಬೇಕು. ಆದರೆ ಕಳೆದ ವರ್ಷ 600 ಟಿಎಂಸಿ ನೀರು ವೃಥಾ ಹರಿದು

ಕಾವೇರಿ ಕಿಚ್ಚು : ಚಿತ್ರದುರ್ಗದಲ್ಲಿ ಕರವೇ ಪ್ರವೀಣ್‍ಕುಮಾರ್ ಶೆಟ್ಟಿ ಬಣ ಪ್ರತಿಭಟನೆ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23  : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಹಾಗೂ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಶನಿವಾರ

ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ

error: Content is protected !!