Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಗಣರಾಜ್ಯೋತ್ಸವ ಆರಂಭ: ರಾಜಪಥದಲ್ಲಿ ಸಿದ್ಧತೆ ಹೇಗಿದೆ ಗೊತ್ತಾ..?

Facebook
Twitter
Telegram
WhatsApp

 

ನವದೆಹಲಿ: ಗಣರಾಜಗಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಗಣರಾಜ್ಯೋತ್ಸವ ಆಚರಣೆ ನೋಡಲು ದೇಶದ ಜನ ಖುಷಿಯಿಂದ, ಭಕ್ತಿಯಿಂದ ಕಾಯ್ತಿರುತ್ತಾರೆ. ಇದೀಗ ಅದರ ಸಿದ್ಧತೆ ಬಗ್ಗೆಯೂ ಅಷ್ಟೇ ಕುತೂಹಲ ಇರುತ್ತೆ. ಈಗಾಗಲೇ ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥದ ಸಿದ್ಧತೆ ನಡೆಯುತ್ತಿದೆ.

ಸೈನಿಕರು ತಮ್ಮ ಪೂರ್ಣ ಉಡುಗೆಯಲ್ಲಿ ರಾಜಪಥದಲ್ಲಿ ಪರೇಡ್ ಗಾಗಿ ಪೂರ್ವಾಭ್ಯಾಸ ನಡೆಸಿದ್ದಾರೆ. ಹೆಲಿಕಾಪ್ಟರ್ ಗಳು ಕೂಡ ರಾಜಪಥದ ಮೇಲೆ ಹಾರಾಡಿವೆ. ನಾಲ್ಕು ಮಿಗ್ 17 ಹೆಲಿಕಾಪ್ಟರ್ ಗಳು ವೈನ್ ಗ್ಲಾಸ್ ರಚನೆಯಲ್ಲಿ ಹಾರಾಟ ನಡೆಸಿವೆ.

ಇನ್ನು ಪ್ರತಿ ವರ್ಷ ಜನವರಿ 24 ರಿಂದ ಗಣರಾಜ್ಯೋತ್ಸವದ ಸಿದ್ಧತೆ ಆರಂಭವಾಗುತ್ತಿತ್ತು. ಆದ್ರೆ ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನದ ನೆನಪಿಗಾಗಿ ಇಂದಿನಿಂದಲೇ ಗಣರಾಜ್ಯೋತ್ಸವದ ಸಿದ್ಧತೆ ಆರಂಭವಾಗಿದೆ. ಈ ಹಿನ್ನಲೆ ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್ ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನ ಅನಾವರಣಗೊಳಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!