ನವದೆಹಲಿ: ಗಣರಾಜಗಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಗಣರಾಜ್ಯೋತ್ಸವ ಆಚರಣೆ ನೋಡಲು ದೇಶದ ಜನ ಖುಷಿಯಿಂದ, ಭಕ್ತಿಯಿಂದ ಕಾಯ್ತಿರುತ್ತಾರೆ. ಇದೀಗ ಅದರ ಸಿದ್ಧತೆ ಬಗ್ಗೆಯೂ ಅಷ್ಟೇ ಕುತೂಹಲ ಇರುತ್ತೆ. ಈಗಾಗಲೇ ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥದ ಸಿದ್ಧತೆ ನಡೆಯುತ್ತಿದೆ.
ಸೈನಿಕರು ತಮ್ಮ ಪೂರ್ಣ ಉಡುಗೆಯಲ್ಲಿ ರಾಜಪಥದಲ್ಲಿ ಪರೇಡ್ ಗಾಗಿ ಪೂರ್ವಾಭ್ಯಾಸ ನಡೆಸಿದ್ದಾರೆ. ಹೆಲಿಕಾಪ್ಟರ್ ಗಳು ಕೂಡ ರಾಜಪಥದ ಮೇಲೆ ಹಾರಾಡಿವೆ. ನಾಲ್ಕು ಮಿಗ್ 17 ಹೆಲಿಕಾಪ್ಟರ್ ಗಳು ವೈನ್ ಗ್ಲಾಸ್ ರಚನೆಯಲ್ಲಿ ಹಾರಾಟ ನಡೆಸಿವೆ.
ಇನ್ನು ಪ್ರತಿ ವರ್ಷ ಜನವರಿ 24 ರಿಂದ ಗಣರಾಜ್ಯೋತ್ಸವದ ಸಿದ್ಧತೆ ಆರಂಭವಾಗುತ್ತಿತ್ತು. ಆದ್ರೆ ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನದ ನೆನಪಿಗಾಗಿ ಇಂದಿನಿಂದಲೇ ಗಣರಾಜ್ಯೋತ್ಸವದ ಸಿದ್ಧತೆ ಆರಂಭವಾಗಿದೆ. ಈ ಹಿನ್ನಲೆ ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್ ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನ ಅನಾವರಣಗೊಳಿಸಲಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…