Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋವುಗಳನ್ನು ರಕ್ಷಿಸಿ, ಗೋ ಮಾಲೀಕರಿಗೆ ಒಪ್ಪಿಸಿ ಇಲ್ಲವಾದರೆ ಗೋಶಾಲೆಗೆ ಕಳುಹಿಸಿ : ನಗರಸಭೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.24) : ನಗರದಲ್ಲಿ ಬೀದಿ ಬೀದಿಗಳಲ್ಲಿ ಓಡಾಡುತ್ತಿರುವ ಗೋವುಗಳ ರಕ್ಷಣೆ ಮಾಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಿದೆ.

ವಿಶ್ವ ಹಿಂದೂ ಪರಿಷತ್-ಬಜರಂಗದಳ ವತಿಯಿಂದ ಚಿತ್ರದುರ್ಗ ನಗರದಲ್ಲಿ ಬೀದಿ ಬೀದಿಗಳಲ್ಲಿ ಓಡಾಡುತ್ತಿರುವ ಮತ್ತು ಬೀದಿ ಬೀದಿಗಳಲ್ಲಿ ಮಲಗಿರುವ ಗೋವುಗಳ ರಕ್ಷಣೆ ಮತ್ತು ಅವುಗಳ ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ನಗರಭೆಯ ವತಿಯಿಂದ ರಕ್ಷಿಸಿ ಗೋ ಮಾಲೀಕರಿಗೆ ಒಪ್ಪಿಸಿ, ಮಾಲೀಕರುಗಳು ಸಿಗದಿದ್ದ ಪಕ್ಷದಲ್ಲಿ ಗೋಶಾಲೆಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಬೇಕು. ಮತ್ತು ಗೋವುಗಳನ್ನು ರಕ್ಷಣೆ ಮಾಡುವುದು ನಮ್ಮ-ನಿಮ್ಮ ಆಧ್ಯ ಕರ್ತವ್ಯವವಾಗಿರುತ್ತದೆ. ಗೋವುಗಳು, ಚಿತ್ರದುರ್ಗ ನಗರದಲ್ಲಿ ಎಲ್ಲಿ ಬೇಕೆಂದರಲ್ಲಿ ನಡು ರಸ್ತೆಯ ಬದಿಯಲ್ಲಿ ಮಲಗುವುದು ಮತ್ತು ಓಡಾಡು ಮಾಡುತ್ತಿರುವುದರಿಂದ ವಾಹನ ಚಾಲಕರಿಗೆ, ಓಡಾಡುವವರಿಗೆ ತೊಂದರೆಯಾಗಿರುತ್ತದೆ. ತಾವುಗಳು ದಯಮಾಡಿ ತುರ್ತಾಗಿ ಗೋವುಗಳನ್ನು ರಕ್ಷಣೆ ಗೋವುಗಳ ಮಾಲೀಕರಿಗೆ ಅಥವಾ ಗೋಶಾಲೆಗೆ ಬಿಡುವಂತೆ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ನಗರ ಗೋರಕ್ಷ ಪ್ರಮುಖ ಕಿಶೋರ್, ರಂಗನಾಥ್, ತಿಪ್ಪೇಶ್, ಗೌತಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!