Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚಮಸಾಲಿ ಹೋರಾಟಕ್ಕೆ ಮೀಸಲಾತಿ ವಿಚಾರ : ರಾ. ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ

Facebook
Twitter
Telegram
WhatsApp

ಗದಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ ಸರ್ಕಾರ ಹೊಸದಾಗಿ ಬಂದಾಗೆಲ್ಲಾ ಜೋರಾಗುತ್ತದೆ. ಇದೀಗ ಮತ್ತೆ ಹೋರಾಟ ಜೋರಾಗುವ ಸಾಧ್ಯತೆ ಇದೆ. ಮೀಸಲಾತಿಗಾಹಿ ಇಂದು ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡಿ ಒತ್ತಾಯಿಸಿದ್ದಾರೆ. ಮೀಸಲಾತಿ ಹೋರಾಟಗಾರರು ಬಸವ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಪೂಜೆ ಮಾಡಿದ್ದಾರೆ.

 

ಪಂಚಮಸಾಲಿಯವರ ನೋವು ಏನು ಎಂಬುದು ಸಚಿವ ಎಚ್ ಕೆ ಪಾಟೀಲ್ ಅವರಿಗೆ ಗೊತ್ತು. ಎಚ್ ಕೆ ಪಾಟೀಲ್ ಅವರಿಂದ ನಮಗೆ ಒಳ್ಳೆಯದ್ದೇ ಆಗುತ್ತೆ ಎಂಬ ಭರವಸೆ ಇದೆ. ಪಂಚಮಸಾಲಿ ಹೋರಾಟದಲ್ಲಿ ಬಂದು ಭಾಗಿಯಾಗಿದ್ದಾರೆ. ಸಿಎಂ ಜೊತೆಗೆ ಮಾತನಾಡುತ್ತೇನೆ ಎಂದಿದ್ದಾರೆ.

 

ಆದರೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸುತ್ತೀವಿ ಅಂತ ಹೇಳಿ ಸುಮ್ಮನೆ ಆಗಿದ್ದಾರೆ. ಈಗ ಕಾನೂನು ಸಚಿವರೇ ಬಂದು ಮಾತನಾಡಿದ್ದಾರೆ. ಸಮಸ್ಯೆ ಬಗೆಹರಿಸಬಹುದು ಎಂದುಕೊಂಡಿದ್ದೇನೆ. ಸಿಎಂ ಅವರಿಂದ ಪೂರಕವಾದ ಪ್ರತಿಕ್ರಿಯೆ ಬಂದರೆ ಶಾಂತಿಯುತ ಹೋರಾಟ ಮಾಡುತ್ತೇವೆ. ಪೂರಕವಾಗಿ ಬೆಳವಣಿಗೆಯಾಗದೆ ಹೋದರೆ ಇನ್ನುಳಿದ 26 ಜಿಲ್ಲೆಯಲ್ಲಿ ಹೋರಾಟ ಮಾಡುತ್ತೇವೆ. ನವೆಂಬರ್ ಒಳಗೆ ಒಂದು ಸುತ್ತಿನ ಮಾತುಕತೆ ನಡೆಯಬೇಕು. ಈ ಹಿಂದೆ ಬಿಜೆಪಿಯವರು ಕೂಡ ನಿರ್ಲಕ್ಷ್ಯ ಮಾಡಿದ್ದರು. ಪಂಚಮಸಾಲಿಯವರು ನಮ್ಮನ್ನು ಬಿಟ್ಟು ಇನ್ನೆಲ್ಲಿಗೆ ಹೋಗುತ್ತಾರೆ ಎಂದುಕೊಂಡಿದ್ದರು ಬಿಜೆಪಿಯವರು. ಆದರೆ ಈಗ 11 ಜನ ಗೆದ್ದಿದ್ದಾರೆ. ಇಬ್ಬರು ಮಂತ್ರಿಗಳಾಗಿದ್ದಾರೆ. ಈಗ ನಿರ್ಲಕ್ಷ್ಯ ಮಾಡಬಾರದು. ಕೂಡಲೇ ಮಾತುಕತೆ ನಡೆಸಬೇಕು, ಸಮಸ್ಯೆ ಸರಿಪಡಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!