Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ, ಮಧ್ಯಾನ್ಹ ತಿರ್ಮಾನ ಪ್ರಕಟ..!

Facebook
Twitter
Telegram
WhatsApp

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಯುತ್ತಿದೆ. ಈ ಸಂಬಂಧ ಇಂದು ಬೆಂಗಳೂರಿನಲ್ಲಿ 1 ಗಂಟೆಗೆ ಜಂಟಿ ಅಧಿವೇಶನದಲ್ಲಿ ತಿರ್ಮಾನ ಪ್ರಕಟಗೊಳ್ಳಲಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಬಸವರಾಜ್ ಬೊಮ್ಮಯಿಯವರನ್ನ ಭೇಟಿ ಮಾಡಿ ಸುದೀರ್ಘ ಕಾಲ ಚರ್ಚೆ ನಡೆಸಿದರು.

ಇನ್ನೂ ಚರ್ಚೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಕುರಿತು ಇವತ್ತು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿದ್ದೇವೆ, ಭಾರತೀಯ ವಿದ್ಯಾಮಂದಿರದಲ್ಲಿ ಪಂಚಮಸಾಲಿಗಳ‌ ಜಂಟಿ ಅಧಿವೇಶನ ಇದೆ. ಈ ಸಭೆಯಲ್ಲಿ ಸರ್ಕಾರದ ಪರವಾಗಿ ಸಚಿವ ಸಿ ಸಿ ಪಾಟೀಲ್ ಅವರು ಇವತ್ತು ಭಾರತೀಯ ವಿದ್ಯಾಭವನಕ್ಕೆ ಬಂದು ಸರ್ಕಾರದ ನಿರ್ಧಾರವನ್ನ ಮಧ್ಯಾಹ್ನ 1 ಗಂಟೆಗೆ ಸಿ ಸಿ ಪಾಟೀಲ ರವರು ಸರ್ಕಾರದ ನಿರ್ಧಾರ ಪ್ರಕಟಿಸಲಿದ್ದಾರೆ. ಆ ನಂತರ ನಾವು ಚರ್ಚೆ ಮಾಡಿ ನಮ್ಮ ನಿರ್ಧಾರವನ್ನ ಪ್ರಕಟ ಮಾಡುತ್ತೇವೆ ಎಂದರು.

ಇನ್ನೂ ಈ ವೇಳೆ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಮಾತನಾಡಿ, ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿದ್ದೇವೆ ಈ ಸಂದರ್ಭದಲ್ಲಿ
ಸತ್ಯಾಗ್ರಹ‌ ಮಾಡುವುದು ಬೇಡ ಎಂದು ಮನವಿ ಮಾಡಲಾಗಿದೆ.
ಸರ್ಕಾರದ ನಿರ್ಧಾರವನ್ನು ನಾನು ಮಧ್ಯಾಹ್ನ 1 ಗಂಟೆಗೆ ಪಂಚಮಸಾಲಿಗಳ‌ ಜಂಟಿ ಅಧಿವೇಶನದಲ್ಲಿ ಹೇಳ್ತೇನೆ. ಈಗಾಗಲೇ ಸಿಎಂ ಸಭೆಯಲ್ಲಿ ನಡೆದಿದ್ದನ್ನು ನಾನು ಬಹಿರಂಗಪಡಿಸೋದಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!