Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IED ಸ್ಪೋಟಕ್ಕೆ 11 ಯೋಧರ ಮರಣ..!

---Advertisement---

ದಾಂತೇವಾಡ: ಮಾವೋವಾದಿಗಳು ನಡೆಸಿದ ಸ್ಪೋಟಕ್ಕೆ ಹನ್ನೊಂದು ಮಂದಿ ಯೋಧರು ಸಾವನ್ನಪ್ಪಿರುವ ಘಟನೆ ಛತ್ತಿಸ್ಗಡದ ದಾಂತೇವಾಡದಲ್ಲಿ ನಡೆದಿದೆ. ಮಾವೋವಾದಿಗಳ ಸ್ಪೋಟದಿಂದ ಹತ್ತು ಮಂದಿ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಸೇರಿ, ಹನ್ನೊಂದು ಮಂದಿ ಜೀವ ಕಳೆದುಕೊಂಡಿದ್ದಾರೆ.

ನಕ್ಸಲ ನಿಗ್ರಾಹ ಕಾರ್ಯಾಚರಣೆ ನಡೆಸಿ, ಪೊಲೀಸರು ವಾಪಾಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯ ವಾಹನವನ್ನು ಸ್ಪೋಟಿಸಿ, ಈ ಕೃತ್ಯ ಎಸಗಲಾಗಿದೆ. ದಾಂತೇವಾಡದ ಅರಸಲುಪುರ ಬಳಿ ಸಿಬ್ಬಂದಿ ವಾಹನವನ್ನು ಸ್ಪೋಟಿಸಲಾಗಿದೆ.

ಘಟನೆಗೆ ಛತ್ತಿಸ್ಗಡ ಸಿಎಂ ಭೂಪೇಶ್ ಬಾಘೇಲ್ ಸಂತಾಪ ಸೂಚಿಸಿದ್ದಾರೆ. ಇದು ಬಹಳ ದುಃಖಕರ ಸಂಗತಿ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟ ಅದರ ಅಂತಿಮ ಹಂತದಲ್ಲಿದೆ. ನಕ್ಸಲರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...