ದಾಂತೇವಾಡ: ಮಾವೋವಾದಿಗಳು ನಡೆಸಿದ ಸ್ಪೋಟಕ್ಕೆ ಹನ್ನೊಂದು ಮಂದಿ ಯೋಧರು ಸಾವನ್ನಪ್ಪಿರುವ ಘಟನೆ ಛತ್ತಿಸ್ಗಡದ ದಾಂತೇವಾಡದಲ್ಲಿ ನಡೆದಿದೆ. ಮಾವೋವಾದಿಗಳ ಸ್ಪೋಟದಿಂದ ಹತ್ತು ಮಂದಿ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಸೇರಿ, ಹನ್ನೊಂದು ಮಂದಿ ಜೀವ ಕಳೆದುಕೊಂಡಿದ್ದಾರೆ.
ನಕ್ಸಲ ನಿಗ್ರಾಹ ಕಾರ್ಯಾಚರಣೆ ನಡೆಸಿ, ಪೊಲೀಸರು ವಾಪಾಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯ ವಾಹನವನ್ನು ಸ್ಪೋಟಿಸಿ, ಈ ಕೃತ್ಯ ಎಸಗಲಾಗಿದೆ. ದಾಂತೇವಾಡದ ಅರಸಲುಪುರ ಬಳಿ ಸಿಬ್ಬಂದಿ ವಾಹನವನ್ನು ಸ್ಪೋಟಿಸಲಾಗಿದೆ.
ಘಟನೆಗೆ ಛತ್ತಿಸ್ಗಡ ಸಿಎಂ ಭೂಪೇಶ್ ಬಾಘೇಲ್ ಸಂತಾಪ ಸೂಚಿಸಿದ್ದಾರೆ. ಇದು ಬಹಳ ದುಃಖಕರ ಸಂಗತಿ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟ ಅದರ ಅಂತಿಮ ಹಂತದಲ್ಲಿದೆ. ನಕ್ಸಲರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…