Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಲಂಗಾಣದ ಖ್ಯಾತ ಜ್ಯೋತಿಷಿಗಳಿಂದ ಪೂಜೆ ಮಾಡಿಸಿದ ರೇವಣ್ಣ : ಕೇಳಿದ್ರೆ ಗೊತ್ತೇ ಇಲ್ಲ ಎಂದಿದ್ಯಾಕೆ..?

Facebook
Twitter
Telegram
WhatsApp

 

ಹಾಸನ: ತೆಲಂಗಾಣದ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಅವರು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಮನೆಯಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ದೊಡ್ಡ ದೊಡ್ಡ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಭವಿಷ್ಯ ಹೇಳುವ ಮೂಲಕ ಖ್ಯಾತಿ ಪಡೆದಿದ್ದಾರೆ ವೇಣುಸ್ವಾಮಿ. ಈ ಬಗ್ಗೆ ಹೆಚ್ ಡಿ ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದು, ನಾನ್ಯಾಕೆ ತೆಲಂಗಾಣಕ್ಕೆ ಹೋಗಲಿ. ನನಗೆ ಅವರ್ಯಾರು ಅಂತಾನೇ ಗೊತ್ತಿಲ್ಲ. ಬಂದ್ರು, ಪೂಜೆ ಮಾಡ್ತೀನಿ ಅಂದ್ರು ಮಾಡಿ ಅಂದೆ ಎಂದಿದ್ದಾರೆ.

ನಾವೂ ಎಲ್ಲೂ ಹೋಗಿಲ್ಲ. ವಿಶೇಷ ಪೂಜೆಯನ್ನು ಮಾಡಿಸಿಲ್ಲ. ಕೆಲವು ದೊಡ್ಡ ದೊಡ್ಡ ಲೀಡರ್ ಗಳಿಗೆ ಆಶೀರ್ವಾದ ಮಾಡಿದ್ದೀನಿ. ನಿಮಗೂ ಮಾಡ್ತೀನಿ ಅಂದ್ರು. ಮಾಡಿ ಅಂದೆ. ನಾನ್ಯಾಕೆ ವಿಶೇಷ ಪೂಜೆ ಮಾಡಿಸಲಿ. ಅವರೇ ಬಂದ್ರು, ಪೂಜೆ ಮಾಡಿ, ಆಶೀರ್ವಾದ ಮಾಡಿ ಹೋದ್ರು.

ನಾನು ಹೊಳೆನರಸೀಪುರದ ಲಕ್ಷ್ಮೀನರಸಿಂಹ, ಮಾವಿನಕೆರೆ ರಂಗನಾಥಸ್ವಾಮಿ, ನಾವು ನಂಬಿರುವುದೇ ಹರದನಹಳ್ಳಿ ಈಶ್ವರ ಈ ಮೂರು ದೇವರು ದೇವೇಗೌಡರನ್ನು ಈ ಮಟ್ಟಕ್ಕೆ ತಂದಿದೆ. ನಮ್ಮನ್ನು ಈ ಮಟ್ಟಕ್ಕೆ ತಂದಿದೆ. ನನ್ನ ಮಕ್ಕಳಿಗೂ ಆಶೀರ್ವಾದ ಮಾಡಿದೆ. ನಂಬಿರೋದು ಶೃಂಗೇರಿ ಜಗದ್ಗುರುಗಳು, ಭಾರತಿತೀರ್ಥ ಸ್ವಾಮಿಗಳು, ವಿದ್ಯಾತೀರ್ಥ ಸ್ವಾಮಿಗಳು. ಇನ್ನು ಸುತ್ತೂರು ಮಠದ ಸ್ವಾಮೀಜಿ, ನಮ್ಮ ಆದಿಚುಂಚನಗಿರಿ ಮಠದ ಸ್ವಾಮಿಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!