Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಲಂಗಾಣದ ಖ್ಯಾತ ಜ್ಯೋತಿಷಿಗಳಿಂದ ಪೂಜೆ ಮಾಡಿಸಿದ ರೇವಣ್ಣ : ಕೇಳಿದ್ರೆ ಗೊತ್ತೇ ಇಲ್ಲ ಎಂದಿದ್ಯಾಕೆ..?

Facebook
Twitter
Telegram
WhatsApp

 

ಹಾಸನ: ತೆಲಂಗಾಣದ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಅವರು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಮನೆಯಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ದೊಡ್ಡ ದೊಡ್ಡ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಭವಿಷ್ಯ ಹೇಳುವ ಮೂಲಕ ಖ್ಯಾತಿ ಪಡೆದಿದ್ದಾರೆ ವೇಣುಸ್ವಾಮಿ. ಈ ಬಗ್ಗೆ ಹೆಚ್ ಡಿ ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದು, ನಾನ್ಯಾಕೆ ತೆಲಂಗಾಣಕ್ಕೆ ಹೋಗಲಿ. ನನಗೆ ಅವರ್ಯಾರು ಅಂತಾನೇ ಗೊತ್ತಿಲ್ಲ. ಬಂದ್ರು, ಪೂಜೆ ಮಾಡ್ತೀನಿ ಅಂದ್ರು ಮಾಡಿ ಅಂದೆ ಎಂದಿದ್ದಾರೆ.

ನಾವೂ ಎಲ್ಲೂ ಹೋಗಿಲ್ಲ. ವಿಶೇಷ ಪೂಜೆಯನ್ನು ಮಾಡಿಸಿಲ್ಲ. ಕೆಲವು ದೊಡ್ಡ ದೊಡ್ಡ ಲೀಡರ್ ಗಳಿಗೆ ಆಶೀರ್ವಾದ ಮಾಡಿದ್ದೀನಿ. ನಿಮಗೂ ಮಾಡ್ತೀನಿ ಅಂದ್ರು. ಮಾಡಿ ಅಂದೆ. ನಾನ್ಯಾಕೆ ವಿಶೇಷ ಪೂಜೆ ಮಾಡಿಸಲಿ. ಅವರೇ ಬಂದ್ರು, ಪೂಜೆ ಮಾಡಿ, ಆಶೀರ್ವಾದ ಮಾಡಿ ಹೋದ್ರು.

ನಾನು ಹೊಳೆನರಸೀಪುರದ ಲಕ್ಷ್ಮೀನರಸಿಂಹ, ಮಾವಿನಕೆರೆ ರಂಗನಾಥಸ್ವಾಮಿ, ನಾವು ನಂಬಿರುವುದೇ ಹರದನಹಳ್ಳಿ ಈಶ್ವರ ಈ ಮೂರು ದೇವರು ದೇವೇಗೌಡರನ್ನು ಈ ಮಟ್ಟಕ್ಕೆ ತಂದಿದೆ. ನಮ್ಮನ್ನು ಈ ಮಟ್ಟಕ್ಕೆ ತಂದಿದೆ. ನನ್ನ ಮಕ್ಕಳಿಗೂ ಆಶೀರ್ವಾದ ಮಾಡಿದೆ. ನಂಬಿರೋದು ಶೃಂಗೇರಿ ಜಗದ್ಗುರುಗಳು, ಭಾರತಿತೀರ್ಥ ಸ್ವಾಮಿಗಳು, ವಿದ್ಯಾತೀರ್ಥ ಸ್ವಾಮಿಗಳು. ಇನ್ನು ಸುತ್ತೂರು ಮಠದ ಸ್ವಾಮೀಜಿ, ನಮ್ಮ ಆದಿಚುಂಚನಗಿರಿ ಮಠದ ಸ್ವಾಮಿಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!