Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ಗಲಭೆ ಹಿನ್ನೆಲೆ : ಡ್ರೋನ್ ಮೂಲಕ ಹದ್ದಿನ ಕಣ್ಣಿಟ್ಟ ಪೊಲೀಸರು..!

Facebook
Twitter
Telegram
WhatsApp

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ನಿಧನದ ಬಳಿಕ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಹಜ ಸ್ಥಿತಿಯತ್ತ ಸದ್ಯಕ್ಕೆ ಜಿಲ್ಲೆ ಮರಳುತ್ತಿದ್ದರು, ಆತಂಕದ ವಾತಾವರಣ ಹಾಗೆಯೇ ಇದೆ. ಮುಂಜಾಗ್ರತ ಕ್ರಮವಾಗಿ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ಹೀಗಾಗಿಯೇ ಡ್ರೋನ್ ಮೂಲಕ ಎಚ್ಚರಿಕೆ ವಹಿಸಿದ್ದಾರೆ.

ನಗರದ ಪ್ರಮುಖ ಭಾಗಗಳಲ್ಲಿ ಇಂದು ಡ್ರೋನ್ ಹಾರಾಟ ನಡೆಸುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳದಿಂದ 5 ಜನರ ತಂಡ ಈ ಡ್ರೋನ್ ಕ್ಯಾಮೆರಾವನ್ನ ನಿರ್ವಹಣೆ ಮಾಡಲಿದ್ದಾರೆ. ಈ ಡ್ರೋನ್ ಕ್ಯಾಮೆರಾವನ್ನ ಮೊದಲ ಬಾರಿಗೆ ಶಿವಮೊಗ್ಗದ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿ ಬಳಕೆ ಮಾಡಲಾಗಿದೆ.

ಐನೂರು ಮೀಟರ್ ಎತ್ತರದಲ್ಲಿ ಹಾರುವ ಈ ಡ್ರೋನ್, ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸತತ ಕಾರ್ಯಾಚರಣೆ ನಡೆಸಲಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಈ ಡ್ರೋನ್ ಕರ್ತವ್ಯ ನಿರ್ವಹಿಸಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಿ : ತಹಶೀಲ್ದಾರ್ ಬೀಬಿಫಾತಿಮ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಇದೇ ತಿಂಗಳ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಆದರೂ ಧಾರವಾಢ ಲೋಕಸಭಾ ಕ್ಷೇತ್ರದಲ್ಲಿ

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

error: Content is protected !!