Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಕರ ರಸ್ತೆ ಅಪಘಾತ ತಂದೆ ಮಗ ಮೃತ

Facebook
Twitter
Telegram
WhatsApp

ಸುದ್ದಿಒನ್,ಚಳ್ಳಕೆರೆ, (ಅ.05) : ಲಾರಿ ಮತ್ತು ಬೈಕ್ ನಡುವೆ  ಅಪಘಾತ ಸಂಭವಿಸಿ ತಂದೆ ಮಗ  ಇಬ್ಬರು ಸಾವನ್ನಪ್ಪಿರುವ ಘಟನೆ ಜಾಜೂರು ಸಮೀಪದ ಹಾಲಗೊಂಡನಹಳ್ಳಿ ಗೇಟ್ ಬಳಿ ಮಂಗಳವಾರ ನಡೆದಿದೆ.

ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಘಟನೆ‌ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಚೆಲ್ಲಾಪಿಲ್ಲಿಯಾಗಿದ್ದು, ಮಹಿಳೆ ತೀವ್ರ ಗಾಯಗೊಂಡಿದ್ದಾಳೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!