Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಿಮ್ಮಿಂಗ್ ಪೂಲ್ ವಿವಾದದ ಬಳಿಕ ಇದೀಗ ಬ್ಯಾಗ್ ಖರೀದಿ ಹಗರಣದಲ್ಲಿ ರೋಹಿಣಿ ಸಿಂಧೂರಿ ಹೆಸರು..!

Facebook
Twitter
Telegram
WhatsApp

ಮೈಸೂರು: ಸ್ವಿಮ್ಮಿಂಗ್ ಪೂಲ್ ವಿವಾದದಲ್ಲಿ ಹೆಚ್ಚು ಸುದ್ದಿಯಲ್ಲಿದ್ದ ರೋಹಿಣೊ ಸಿಂಧೂರಿ ಈಗ ಮತ್ತೆ ಸುದ್ದಿಯಾಗಿದ್ದಾರೆ. ಬ್ಯಾಗ್ ಖರೀದಿ ವಿಚಾರದಲ್ಲಿ ರೋಹಿಣಿ ಸಿಂಧೂರಿ ಹೆಸರು ತಗಲಾಕಿಕೊಂಡಿದೆ.

ರೋಹಿಣಿ ಸಿಂಧೂರಿ ಡಿಸಿಯಾಗಿದ್ದಾಗ ಮೈಸೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಬೇಕೆಂದು ಬಟ್ಟೆ ಬ್ಯಾಗ್ ಖರೀದಿ ಮಾಡಿದ್ದರು. ಆ ಬಟ್ಟೆ ಬ್ಯಾಗ್ 10 ರಿಂದ 13 ರೂಪಾಯಿ ಇದ್ದ ಬ್ಯಾಗ್ ಗೆ 50 ರೂಪಾಯಿ ಕೊಟ್ಟು ಖರೀದಿಸಿದ್ದರು ಎಂದು ಶಾಸಕ ಸಾ ರಾ ಮಹೇಶ್ ಆರೋಪ ಮಾಡಿದ್ದರು.

ಇದೀಗ ಆ ಹಗರಣ ಮರು ಜೀವ ಪಡೆದುಕೊಂಡಿದೆ. ಸಾ ರಾ ಮಹೇಶ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಗೆ ಡಿಟೈಲ್ ಆಗಿ ಪತ್ರ ಬರೆದಿದ್ದಾರೆ. ಈ ಮೂಲಕ ಈ ಪ್ರಕರಣದ ತನಿಖೆಯನ್ನ ನಡೆಸಲು ಡಿಸಿ ಗೌತಮ್ ಬಗಾದಿಗೆ ಸೂಚಿಸಲಾಗಿದೆ.

ಈ ಹಿಂದೆ ಸಾ ರಾ ಮಹೇಶ್ ಆರೋಪ ಮಾಡಿದಾಗ ರೋಹಿಣಿ ಸಿಂಧೂರಿ ಕೂಡ ಇದರಲ್ಲಿ ಹುರುಳಿಲ್ಲ. ಬಟ್ಟೆ ಬ್ಯಾಗ್ ನೀಡಿದ್ದ ಕೈಮಗ್ಗವೇ ದರ ನಿಗದಿ ಮಾಡಿತ್ತು. ನಾನು ಯಾವುದೇ ಹಣ ತೆಗೆದುಕೊಂಡಿಲ್ಲ ಎಂದಿದ್ದರು.

ಇದೀಗ ಸಾ ರಾ ಮಹೇಶ್ ಪತ್ರದಿಂದ ಮತ್ತೆ ಕೇಸ್ ವಿಚಾರಣೆ ನಡೆಸಲು ಸೂಚನೆ ನೀಡಲಾಗಿದೆ. ಬಟ್ಟೆ ಬ್ಯಾಗ್ ಖರೀದಿಸಲು ನಗರಸಭೆ, ಪುರಸಭೆ, ಮಹಾನಗರಸಭೆಯ ಅನುಮತಿಯನ್ನು ಪಡೆಯದೆ ರೋಹಿಣಿ ಸಿಂಧೂರಿ ಅವರು 14 ಕೋಟಿ ಮೊತ್ತೆಕ್ಕೆ ಆ ಬಟ್ಟೆ ಬ್ಯಾಗ್ ಗಳನ್ನ ಖರೀದಿಸಿದ್ದು ಎಷ್ಟು ಸರಿ ಎಂದು ಶಾಸಕ ಸಾ ರಾ ಮಹೇಶ್ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ,

error: Content is protected !!