RSS ಪಥ ಸಂಚಲನ : ಹೈಕೋರ್ಟ್ ನಲ್ಲಿ ಮತ್ತೆ ಸರ್ಕಾರಕ್ಕೆ ಹಿನ್ನಡೆ : ಡಿಕೆಶಿ ಫಸ್ಟ್ ರಿಯಾಕ್ಷನ್

ಬೆಂಗಳೂರು: ಆರ್ ಎಸ್ ಎಸ್ ಪಥ ಸಂಚಲನ ಮಾಡಬೇಕು ಅಂದ್ರೆ ಸರ್ಕಾರದ ಅನುಮತಿ ಪಡೆಯಲೇಬೇಕು ಎಂಬ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಅಷ್ಟೇ ಅಲ್ಲ ಸರ್ಕಾರಿ ಹುದ್ದೆಯಲ್ಲಿರುವವರು ಯಾರು ಕೂಡ ಆರ್ ಎಸ್ ಎಸ್ ಪಥದಲ್ಲಿ ಭಾಗಿಯಾಗಬಾರದು ಎಂಬುದನ್ನು ತಿಳಿಸಿದ್ದರು. ಆದೇಶವನ್ನು ಲೆಕ್ಕಿಸದೆ ಭಾಗಿಯಾದ ಸರ್ಕಾರಿ ನೌಕರರನ್ನು ಈಗಾಗಲೇ ಅಮಾನತು ಕೂಡ ಮಾಡಿದೆ. ಸರ್ಕಾರದ ನಿರ್ಧಾರದ ವಿರುದ್ಧ ಆರ್ ಎಸ್ ಎಸ್ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮತ್ತೆ ಹೈಕೋರ್ಟ್ ನಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಿಂಗಲ್ ಬೇಂಚ್ ಅಂದ್ರೆ … Continue reading RSS ಪಥ ಸಂಚಲನ : ಹೈಕೋರ್ಟ್ ನಲ್ಲಿ ಮತ್ತೆ ಸರ್ಕಾರಕ್ಕೆ ಹಿನ್ನಡೆ : ಡಿಕೆಶಿ ಫಸ್ಟ್ ರಿಯಾಕ್ಷನ್