Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚುನಾವಣೆಯಿಂದ ದೂರ ಉಳಿದಿರುವ ಈಶ್ವರಪ್ಪ ಮಗನ ಭವಿಷ್ಯಕ್ಕಾಗಿ ಓಡಾಟ : ದೆಹಲಿಯಿಂದ ಬಂದ್ಮೇಲೆ ಏನಂದ್ರು..?

---Advertisement---

ಬೆಂಗಳೂರು: ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ. ಈಗಾಗಲೇ ಭರ್ಜರಿ ತಯಾರಿಗಳನ್ನು ಮಾಡಿಕೊಳ್ಳುವುದರ ಜೊತೆಗೆ, ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇದೀಗ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೂಡ ತಮ್ಮ ಮಗನ ಟಿಕೆಟ್ ಗಾಗಿ ಹೈಕಮಾಂಡ್ ಬಳಿ ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ನಿನ್ನೆಯೆಲ್ಲಾ ದೆಹಲಿಗೆ ಹೋಗಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದಿದ್ದಾರೆ.

ದೆಹಲಿ ಭೇಟಿ ಬಗ್ಗೆ ಇಂದು ಮಾತನಾಡಿರುವ ಕೆ ಎಸ್ ಈಶ್ವರಪ್ಪ ಅವರು, ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಫಲಪ್ರದವಾಗಿದೆ. ರಾಜ್ಯದ ಕೆಲವು ವಿಚಾರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ಕೇಳೊದ್ದೇನೆ. ಟಿಕೆಟ್ ತೀರ್ಮಾನ ಮಾಡುವುದಕ್ಕೆ ಪಾರ್ಲಿಮೆಂಟರಿ ಬೋರ್ಡ್ ಇದೆ, ಚುನಾವಣಾ ಸಮಿತಿ ಇದೆ. ಟಿಕೆಟ್ ಕೊಡುವುದು ಬಿಡುವುದು ಅವರ ತೀರ್ಮಾನ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧನಾಗುದ್ದೇನೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ.

 

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದು, ರಾಮ ಮಂದಿರ ಬರೀ ಸಿದ್ದರಾಮಯ್ಯ ಭಾವನೆಗಳು ಅಲ್ಕ, ಇಡೀ ದೇಶದ ಹಿಂದೂಗಳ ಭಾವನೆಗಳು. ರಾಮ ನಮ್ಮ ದೇವರು. ಸಿದ್ದರಾಮಯ್ಯ ಕೂಡ ರಾಮನ ಭಕ್ತರೆ. ನಾನು ಈ ಬಗ್ಗೆ ಟೀಕೆ ಮಾಡಲ್ಲ. ಸಿದ್ದರಾಮಯ್ಯ ಅವರು ರಾಮಮಂದಿರಕ್ಕೆ ಹೋಗುತ್ತಾರೆ ಎಂದರೆ ನಾನು ಸಂತೋಷದಿಂದ ಸ್ವಾಗತ ಮಾಡುತ್ತೇನೆ. ಸಿದ್ದರಾಮಯ್ಯ ಹೇಳಿದ ರೀತಿಯಲ್ಲಿ ಇತರೆ ಕೈ ನಾಯಕರು ರಾಮಮಂದಿರಕ್ಕೆ ಹೋಗಲಿ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...