Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳನ್ನ ಒತ್ತೆಯಾಳಾಗಿಸಿಕೊಂಡಿರೋದು ಉಕ್ರೇನ್ ಹಾ ರಷ್ಯಾ ನಾ..? ಭಾರತ ಹೇಳಿದ್ದೇನು..?

Facebook
Twitter
Telegram
WhatsApp

ಉಕ್ರೇನ್ ಮೇಲಿನ ರಷ್ಯಾ ದಾಳಿ ತೀವ್ರಗೊಳ್ಳುತ್ತಿದೆ. ಅಲ್ಲಿರುವ ವಿದ್ಯಾರ್ಥಿಗಳನ್ನ ಭಾರತಕ್ಕೆ ವಾಪಾಸ್ ಕರೆತರಲು ಸರ್ಕಾರ ಸಾಕಷ್ಟು ಶ್ರಮವಹಿಸುತ್ತಿದೆ. ಈ ನಡುವೆ ಅಲ್ಲಿನ ವಿದ್ಯಾರ್ಥಿಗಳನ್ನ ಉಕ್ರೇನ್ ಒತ್ತೆಯಾಳಾಗಿಸಿಕೊಂಡಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿದೆ. ಈ ಆರೋಪಕ್ಕೆ ಉಕ್ರೇನ್ ಕೂಡ ಪ್ರತ್ಯಾರೋಪ ಮಾಡಿದೆ.

ರಷ್ಯನ್ ಫೆಡರೇಷನ್ ತನ್ನ ಹಗೆತನವನ್ನ ಈ ಕೂಡಲೇ ನಿಲ್ಲಿಸಬೇಕು.‌ ರಷ್ಯ ಹಗೆತನ ಬಿಟ್ಟರೆ ಖಾರ್ಕೀವ್ ನಗರದಲ್ಲಿರುವ ನಾಗರಿಕರು ಮತ್ತು ವಿದ್ಯಾರ್ಥಿಗಳನ್ನ ಉಕ್ರೇನ್ ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬಹುದು. ರಷ್ಯಾ ಶೆಲ್ ದಾಳಿ ನಡೆಸಯತ್ತಿಉವ ಕಾರಣ ಯಾರು ಕೂಡ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ರಷ್ಯಾ ಸೇನೆ, ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರೆ ದೇಶಗಳ ವಿದ್ಯಾರ್ಥಿಗಳನ್ನ ಒತ್ತೆಯಾಳಾಗಿಸಿಕೊಂಡಿದೆ. ಹೀಗಾಗಿ ಎಲ್ಲರಿಗೂ ನಾವೂ ತುರ್ತು ಕರೆ ನೀಡಿದ್ದೆವೆ ಎಂದು ಉಕ್ರೇನ್ ತಿಳಿಸಿದೆ.

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಭಾರತ, ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಜೊತೆ ಭಾರತೀಯ ರಾಯಭಾರಿ ನಿರಂತರ ಸಂಪರ್ಕದಲ್ಲಿದ್ದಾರೆ. ನಮ್ಮ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನ ರಷ್ಯಾ ಆಗಲಿ, ಉಕ್ರೇನ್ ಆಗಲು ಒತ್ತಾಯಿಗಿಸಿಕೊಂಡಿರುವ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲರನ್ನ ಸುರಕ್ಷಿತವಾಗಿ ಕರೆತರುವ ಪ್ರಯತ್ನದಲ್ಲಿದ್ದೇವೆ ಎಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!