Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಅಧೀನದಲ್ಲಿ ಉಕ್ರೇನ್ ರಾಜಧಾನಿ ಕೀವ್

Facebook
Twitter
Telegram
WhatsApp

 

ಉಕ್ರೇನ್ ಮೇಲೆ ಕೆಂಗಣ್ಣು ಬೀರಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದ್ದನ್ನು ಮಾಡಿ ತೋರಿಸಿದ್ದಾರೆ.

ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯೊಂದಿಗೆ ರಷ್ಯಾದ ಪಡೆಗಳು ವೇಗವಾಗಿ ಮುನ್ನಡೆಯುತ್ತಿವೆ. ರಷ್ಯಾದ ಪಡೆಗಳನ್ನು ತಡೆಯಲು ಉಕ್ರೇನ್ ಮಾಡಿದ ಪ್ರಯತ್ನಗಳು ವ್ಯರ್ಥವಾಗಿವೆ. ಯುದ್ಧದ ಎರಡನೇ ದಿನ, ರಷ್ಯಾದ ಪಡೆಗಳು ಉಕ್ರೇನಿಯನ್ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಂಡಿವೆ.

ಮುಖ್ಯವಾಗಿ ರಾಜಧಾನಿ ಕೀವ್ ಅನ್ನು ಗುರಿಯಾಗಿಸಿಕೊಂಡಿರುವ ರಷ್ಯಾ, ಎಲ್ಲಾ ಕಡೆಯಿಂದ ಸುತ್ತುವರೆದು ಆಕ್ರಮಿಸಿಕೊಂಡಿದೆ. ಇದನ್ನು ಅಧಿಕೃತವಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘೋಷಿಸಿದ್ದಾರೆ.

ರಾಜಧಾನಿ ಕೀವ್ ಇನ್ನೂ 96 ಗಂಟೆಗಳಲ್ಲಿ ರಷ್ಯಾದ ಕೈಗೆ ಹೋಗುತ್ತದೆ ಎಂದು ಅವರು ಹೇಳಿದರು. ವೈಮಾನಿಕ ದಾಳಿಯ ಅಪಾಯವಿದೆ ಎಂದ ಅವರು, ಸುರಕ್ಷಿತ ಪ್ರದೇಶಗಳಲ್ಲಿ ಅಡಗಿಕೊಳ್ಳುವಂತೆ ಸಲಹೆ ನೀಡಿದರು. ನನನ್ನು ಕೊಲ್ಲುವುದೇ ರಷ್ಯಾದ ಗುರಿಯಾಗಿದ್ದು, ಅಷ್ಟೇ ಅಲ್ಲದೇ ನನ್ನ ಕುಟುಂಬದವರನ್ನು ಹತ್ಯೆ ಮಾಡಲು ಯೋಜನೆ ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!