Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು : ಪ್ರಯಾಣದ ವೆಚ್ಚ ಕೊಡ್ತೀವಿ ಕರೆ ತನ್ನಿ ಎಂದು ಮನವಿ ಮಾಡಿದ ಸ್ಟಾಲಿನ್

Facebook
Twitter
Telegram
WhatsApp

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಈ ಮಧ್ಯೆ ಶಿಕ್ಷಣಕ್ಕಾಗಿ ಉಕ್ರೇನ್ ಗೆ ತೆರಳಿದ ಭಾರತೀಯ ವಿದ್ಯಾರ್ಥಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ನಡೆಯುತ್ತಿರುವ ಬೆಳವಣಿಗೆ ಇಲ್ಲಿ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿರುವ ತಮಿಳುನಾಡಿನ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆ ತನ್ನಿ. ಅದಕ್ಕೆ ಖರ್ಚಾಗುವ ಸಂಪೂರ್ಣ ಪ್ರಯಾಣದ ವೆಚ್ಚವನ್ನ ನಾವೇ ಭರಿಸುತ್ತೇವೆ. ಒಂದೇ ಭಾರತ್ ಮಿಷನ್ ನಂತೆ ವಿಶೇಷ ವಿಮಾನಗಳ ಮೂಲಕ ವಿದ್ಯಾರ್ಥಿಗಳನ್ನ ಕರೆ ತನ್ನು ಎಂದು ಸಿಎಂ ಸ್ಟಾಲಿನ್ ವಿದೇಶಾಂಗ ಸಚಿವ ಜಯಶಂಕರ್ ಅವರಿಗೆ ಮನವಿ ಪತ್ರದ ಮೂಲಕ ತಿಳಿಸಿದ್ದಾರೆ.

ಉಕ್ರೇನ್ ನಲ್ಲಿ ವ್ಯಾಸಂಗ ಮಾಡಲೆಂದು ಹೋದವರಲ್ಲಿ ತಮಿಳುನಾಡಿನ ಐದು ಸಾವಿರ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದ್ಯ ಯುದ್ಧದ ಪರಿಣಾಮದಿಂದ ವಿಮಾನ ಹಾರಾಟವೂ ಸ್ಥಗಿತಗೊಂಡಿದೆ. ಭಾರತ ಸರ್ಕಾರವೂ ಕಾರ್ಯಾಚರಣೆಯನ್ನು ನಿಲ್ಲಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!