Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಬಿ. ರೇವಣ್ಣ ನಿಧನ

---Advertisement---

 

ಸುದ್ದಿಒನ್, ಜನವರಿ 16 :  ನಗರದ ಐಯುಡಿಪಿ ಲೇಔಟ್ ನಿವಾಸಿ ನ್ಯಾಯವಾದಿ ಎಸ್. ಬಿ. ರೇವಣ್ಣ (78 ವರ್ಷ) ಇಂದು (ಮಂಗಳವಾರ) ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರವಾದ ಬಂದು ವರ್ಗದವರನ್ನು ಅಗಲಿದ್ದಾರೆ.
ಚಿತ್ರದುರ್ಗ ತಾಲೂಕಿನ ಅವರ ಹುಟ್ಟೂರಾದ ಚಿಪ್ಪಿನಕೆರೆ ಗ್ರಾಮದಲ್ಲಿ ನಾಳೆ (ಬುಧವಾರ) 12 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರದುರ್ಗ ಜಿಲ್ಲೆಯ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ ಬಾಂಧವರು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment