Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಶಬರಿಮಲೆ ದೇಗುಲಕ್ಕೆ ಭಕ್ತರ ಪ್ರವೇಶ : ಆದ್ರೆ ಹೋಗುವ ಎಚ್ಚರದಿಂದಿರಿ..!

Facebook
Twitter
Telegram
WhatsApp

ತಿರುವನಂತಪುರಂ: ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಹೋಗೋದಕ್ಕೆ ಸಹಸ್ರಾರು ಭಕ್ತರು ತುದಿಗಾಲಿನಲ್ಲಿ ನಿಂತಿರ್ತಾರೆ. ಆದ್ರೆ ಕೊರೊನಾದಿಂದಾಗಿ ಭಕ್ತಾಧಿಗಳಿಗೆ ಕೆಲ ದೇವಸ್ಥಾನದಲ್ಲಿ ಅನುಮತಿ ಇಲ್ಲ. ಆದ್ರೆ ಇಂದಿನಿಂದ ದೇವಸ್ಥಾನದಲ್ಲಿ ಭಕ್ತರಿಗೆ ಮುಕ್ತ ಅವಕಾಶ ನೀಡಲಾಗಿದೆ.

ಶಬರಿ ಮಲೆಗೆ ದರ್ಶನ ಕೊಡುವ ಭಕ್ತರು ಕೆಲವೊಂದಿಷ್ಟು ಷರತ್ತುಗಳನ್ನು ಫಾಲೋ ಮಾಡಬೇಕಾಗಿದೆ. ಎರಡು ಡೋಸ್ ಲಸಿಕೆ ಕಡ್ಡಾಯ ಸರ್ಟಿಫಿಕೇಟ್ ಇರಬೇಕಾಗುತ್ತದೆ. ಹಾಗೇ ಕೊರೊನಾ ನೆಗೆಟಿವ್ ವರದಿಯನ್ನು ತರಬೇಕಾಗುತ್ತದೆ. ಇನ್ನು ಪೂಜೆಗೆ ಆನ್ಲೈನ್ ನಲ್ಲೇ ಬುಕ್ ಮಾಡಿಕೊಂಡು ಬರಬೇಕಾಗುತ್ತದೆ.

ಪೂಜೆಗೆ ಅವಕಾಶವಿದೆ ಅಂತ ಯೋಚಿಸದೇ ಮುನ್ನುಗ್ಗುಬೇಡಿ. ಯಾಕಂದ್ರೆ ಕೇರಳದಲ್ಲಿ ಕಳೆದೆರಡು ದಿನದಿಂದ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಈಗಾಗ್ಲೇ ಹಲವರ ಜೀವಕ್ಕೂ ಹಾನಿಯಾಗಿದೆ. ಹೀಗಾಗಿ ದರ್ಶನಕ್ಕೆ ಬರುವ ಮುನ್ನ ಯೋಚಿಸಿ ಬನ್ನಿ. ಬಂದು ತೊಂದರೆಗೆ ಸಿಲುಕಬೇಡಿ ಅಂತ ತಿರುವಾಂಕೂರು ದೇವಸ್ವಂ ಮಂಡಳಿ ಭಕ್ತಾಧಿಗಳಿಗೆ ಎಚ್ಚರಿಕೆಯ ಮನವಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!