Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಗೆ ನುಗ್ಗುವ ಮುನ್ನ ಸಾಗರ್ ಶರ್ಮಾ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್..!

Facebook
Twitter
Telegram
WhatsApp

ನಿನ್ನೆ ಇಡೀ ದೇಶವೇ ಒಂದು ಕ್ಷಣ ಆತಂಕಗೊಳ್ಳುವಂತ ವಾತಾವರಣ ನಿರ್ಮಾಣ ಮಾಡಿದ್ದರು ಕೆಲವು ಕಿಡಿಗೇಡಿಗಳು. ಲೋಕಸಭೆಗೆ ನುಗ್ಗಿ, ಭಯ ಉಂಟು ಮಾಡಿದ್ದರು. ಈ ಸಂಬಂಧ ಈಗಾಗಲೇ ಐವರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ಚುರುಕುಗೊಂಡಿದೆ. ಇದರ ನಡುವೆ ಆರೋಪಿ ಸಾಗರ್ ಶರ್ಮಾ ಮಾಡಿದ ಸೋಷಿಯಲ್ ಮೀಡಿಯಾ ಪೋಸ್ಟರ್ ವೈರಲ್ ಆಗಿದೆ.

ಆರೋಪಿ ಸಾಗರ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಯತ್ನ ಮಾಡುವ ಬಗ್ಗೆ ಪೋಸ್ಟ್ ಹಾಕಿಕೊಂಡಿದ್ದರು. ‘ಸೋಲು ಗೆಲುವಿಗಿಂತ ಪ್ರಯತ್ನ ಮಾಡುವುದು ಮುಖ್ಯ. ನೀವೂ ಗೆದ್ದರೂ ಸೋತರು ಪ್ರಯತ್ನ ಮಾಡುವುದು ಮುಖ್ಯ. ನೋಡೋಣಾ ಎಷ್ಟು ಸುಂದರವಾದ ಜರ್ನಿ ಇದೆ ಎಂದು. ನಿಮ್ಮನ್ನು ಮತ್ತೆ ನೋಡುವ ಭರವಸೆ ಇದೆ ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಸದ್ಯಕ್ಕೆ ವೈರಲ್ ಆಗಿದೆ.

ಸಾಗರ್ ಶರ್ಮಾ ಹಾಗೂ ಮನೋರಂಜನ್ ಇಬ್ಬರು ನಿನ್ನೆ ಲೋಕಸಭೆಗೆ ನುಗ್ಗಿ ದಾಂಧಲೆ ನಡೆಸಿದ್ದರು. ಅದೃಷ್ಟವಶಾತ್ ಯಾರಿಗೂ ಏನು ತೊಂದರೆಯಾಗಿಲ್ಲ. ಆದರೆ ಲೋಕಸಭೆಯ ಒಳಗೆ ಈ ರೀತಿ ನುಗ್ಗಿ ದಾಂಧಲೆ ನಡೆಸಿದ್ದು ಆತಂಕಕಾರಿ ಘಟನೆಯಾಗಿದೆ. ಅಷ್ಟು ದೊಡ್ಡ ಭದ್ರತೆಯ ನಡುವೆಯೂ ಒಳಗೆ ಬಂದಿದ್ದು ಮಾತ್ರ ಆಶ್ಚರ್ಯವಾಗಿದೆ. ಇದಕ್ಕೆಲ್ಲ ಕಾರಣ ಪ್ರತಾಪ್ ಸಿಂಹ ಅವರು ನೀಡಿದ ಪಾಸ್. ಅವರ ಪಾಸ್ ನಿಂದಾಗಿಯರೆ ಒಳಗೆ ಬರಲು ಸುಲಭವಾಗಿದೆ. ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ಈಗ ಕಠಿಣ ನಿಯಮಗಳನ್ನು ಮಾಡಲಾಗಿದೆ. ಯಾರಿಗೆಂದರೆ ಯಾರಿಗೆ ಇನ್ಮುಂದೆ ಪಾಸ್ ಸಿಗದ ಹಾಗೆ ಎಚ್ಚರವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!