Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 1ರಿಂದಾನೇ ಸರ್ಕಾರಿ ನೌಕರರ ಸಂಬಳ ಹೆಚ್ಚಳ..!

Facebook
Twitter
Telegram
WhatsApp

 

ಬೆಂಗಳೂರು: ಸರ್ಕಾರಿ ನೌಕರರು ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಕಡೆಗೂ ಸರ್ಕಾರ ಅವರ ಬೇಡಿಕೆಗೆ ಮಣಿದಿದ್ದು, ವೇತನ ಹೆಚ್ಚಳ ಮಾಡಿದೆ‌ ಏಪ್ರಿಲ್ 1ರಿಂದಾನೇ ವೇತನ ಹೆಚ್ಚಳ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಿದೆ.

ಏಪ್ರಿಲ್ ನಿಂದ ಹೊಸ ಆದೇಶ ಜಾರಿಗೆ ಬರಲಿದೆ. ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!