Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶನಿವಾರ ರಾತ್ರಿ ಸಲ್ಮಾನ್ ಖಾನ್ ಗೆ ಹಾವು ಕಡಿತ : ಅಭಿಮಾನಿಗಳಿಗೆ ಆತಂಕ..!

Facebook
Twitter
Telegram
WhatsApp

ಮುಂಬೈ: ಸಲ್ಮಾನ್ ಖಾನ್ ಗೆ ಇರುವ ಅಭಿಮಾನಿ ಬಳಗ ಕಡಿಮೆ ಏನು ಇಲ್ಲ. ಅವರ ಸಿನಿಮಾಗಳನ್ನ ಎಷ್ಟು ಪ್ರೀತಿಯಿಂದ ನೋಡುತ್ತಾರೋ ಸಲ್ಮಾನ್ ಖಾನ್ ಅವರನ್ನು ಅಷ್ಟೇ ಆರಾಧಿಸುತ್ತಾರೆ. ಅವರಿಗೆ ಸಣ್ಣ ತೊಂದರೆಯಾದರೆಯಾದರೂ ಅಭಿಮಾನಿಗಳು ತುಂಬಾನೆ ಕೊರಗುತ್ತಾರೆ. ಅಂಥದ್ರಲ್ಲಿ ಅವರಿಗೆ ಹಾವು ಕಚ್ಚಿದೆ ಅಂದ್ರೆ ಅಭಿಮಾನಿಗಳಿಗೆ ಹೇಗಾಗಬೇಡ.

ಸಲ್ಮಾನ್ ಖಾನ್ ಶನಿವಾರ ರಾತ್ರಿ ಫಾರ್ಮ್ ಹೌಸ್ ನಲ್ಲಿದ್ದಾಗ ಈ ಘಟನೆ ನಡೆದಿದೆ. ಹಾವೊಂದು ಅವರಿಗೆ ಕಚ್ಚಿದೆ ಎನ್ನಲಾಗಿದೆ. ಇದು ಅವರ ಆಪ್ತ ವಲಯಕ್ಕೆ ಆಘಾತದಿಂದ ಆಗಿದೆ. ತಕ್ಷಣ ಸಲ್ಮಾನ್ ಖಾನ್ ಅವರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಹಾವು ಹೆಚ್ಚು ವಿಷಕಾರಿಯಾಗಿಲ್ಲದ ಕಾರಣ ಅಪಾಯವೇನು ಸಂಭವಿಸಿಲ್ಲ. ನಟ ಸಲ್ನಾನ್ ಖಾನ್ ಅವರಿಗೂ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯ ಚಿಕಿತ್ಸೆಯಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಅವರ ಅಭಿಮಾನಿಗಳು ಕೂಡ ಗಾಬರಿಯಾಗುವಂತ ಪರಿಸ್ಥಿತಿ ಇಲ್ಲ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!