Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಚ್ಛೇದನದ ಬಳಿಕ ಸಮಂತಾ ಮನಸ್ಥಿತಿ ಹೇಗಿದೆ..?

Facebook
Twitter
Telegram
WhatsApp

ಸಮಂತಾ, ಅಕ್ಕಿನೇನಿ ಕುಟುಂಬದ ಕುಡಿ ನಾಗಚೈತನ್ಯ ಅವರನ್ನ ಪ್ರೀತಿಸಿ ಮದುವೆಯಾಗಿದ್ದರು. ಅದು ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ವರ್ಷಗಳ ಒಡನಾಟವದು. ಆದ್ರೆ ಅದೇನಾಯ್ತೊ ಏನೊ ಅವರಿಬ್ಬರಿಗೆ ಮಾತ್ರ ಗೊತ್ತು. ಸಾಂಸಾರಿಕ ಜೀವನ ಮೂರೂವರೆ ವರ್ಷಕ್ಕೇನೆ ಕೊನೆಯಾಯ್ತು. ಆದ್ರೆ ಆ ಬಳಿಕ ಸಮಂತಾನೆ ಹೆಚ್ಚು ಟ್ರೋಲ್ ಗೂ ಒಳಗಾಗಿದ್ರು.

ಟ್ರೋಲ್ ಎಲ್ಲಾ ಬಿಡಿ ಪಬ್ಲಿಕ್ ಫಿಗರ್ ಅಂದ್ರೆ ಈ ಟ್ರೋಲ್ ನವರಿಗೆ ಮೊದಲ ಆಸ್ತಿ ಅವ್ರೆ. ಆದ್ರೆ ಪ್ರೀತಿಸಿ ಮದುವೆಯಾದ ಸಮಂತಾ ಇದ್ದಕ್ಕಿದ್ದ ಹಾಗೇ ಹೀಗೆ ದೂರ ಆಗ್ಬಿಟ್ರೆ ಹೇಗಿರ್ತಾರೆ ಅನ್ನೋ ಪ್ರಶ್ನೆ ಅಂತು ಅಭಿಮಾನಗಳ ಮನಸ್ಸಲ್ಲಿ ಈಗ್ಲು ಕಾಡ್ತಾ ಇದೆ. ಆದ್ರೆ ಡಿವೋರ್ಸ್ ಆದ ಬಳಿಕ ಸಮಂತಾ ಎಲ್ಲೂ ಅಷ್ಟಾಗಿ ಮನಬಿಚ್ಚಿ ಮಾತಾಡಿರಲಿಲ್ಲ. ಆದ್ರೆ ಇದೀಗ ಫಿಲ್ಮ್ ಫೇರ್ ಸಂದರ್ಶನದಲ್ಲಿ ತಮ್ಮೆಲ್ಲಾ ನೋವನ್ನ ಹಂಚಿಕೊಂಡಿದ್ದಾರೆ.

ಈ ಬಗ್ಗೆ ನಾತನಾಡಿರುವ ಸಮಂತಾ, ನನ್ನನ್ನು ನಾನು ದುರ್ಬಲ ಮನಸ್ಥಿತಿಯವಳು ಅಂದುಕೊಂಡಿದ್ದೆ. ಡಿವೋರ್ಸ್ ಬಳಿಕ ಕುಗ್ಗಿ ಹೋಗ್ತೀನಿ, ಆತ್ಮಹತ್ಯೆಯನ್ನು ಮಾಡಿಕೊಳ್ಳಬಹುದೇನೋ ಅಂದುಕೊಂಡಿದ್ದೆ. ಆದ್ರೆ ಈಗ ಪರಿಸ್ಥಿತಿ ಆಗಿಲ್ಲ. ನಾನು ತುಂಬಾ ಸ್ಟ್ರಾಂಗ್ ಇದ್ದೀನಿ ಅಂತ ತಿಳೀತು. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಗಳು ಬರುತ್ತವೆ. ಅವುಗಳನ್ನ ಸ್ವೀಕರಿಸಿ,‌ ಮುನ್ನಡೆಯಬೇಕು ಅಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!