Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪಾಯಿತಲೇ ಪರಾಕ್ : ಮೈಲಾರ ಕಾರ್ಣಿಕ‌ದ ಅರ್ಥ ಏನು ?

Facebook
Twitter
Telegram
WhatsApp

 

ವಿಜಯನಗರ: ಮೈಲಾರ ಕಾರ್ಣಿಕಗೆ ಸಾಕಷ್ಟು ಮಹತ್ವವಿದೆ. ಇದೀಗ ಇಂದು ಕೂಡ ಮೈಲಾರ ಕಾರ್ಣಿಕ ನುಡಿದಿದೆ. ಇದನ್ನು ಕೇಳಿದ ಜನ ಸಂತಸಗೊಂಡಿದ್ದಾರೆ. ಸಂಪಾಯಿತಲೇ ಪರಾಕ್ ಎಂದು ಭವಿಷ್ಯ ನುಡಿದಿದೆ.

ಇಂದು (ಸೋಮವಾರ) ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರ್ಣಿಕ ಜರುಗಿದೆ. ವಂಶಪಾರಂಪರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಅಶ್ವರೂಢರಾಗಿ ಡೆಂಕನಮರಡಿಗೆ ಆಗಮಿಸಿ, ಕಾರ್ಣಿಕಾ ಸ್ಥಳದಲ್ಲಿ ಪ್ರದಕ್ಷಿಣೆ ಹಾಕಿದರು. ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಬಿಲ್ಲು ಏರಿದ ಗೊರವಯ್ಯ ಕಾರ್ಣಿಕಾ ನುಡಿದು ಕೆಳಕ್ಕೆ ಜಿಗಿದರು. ಬಳಿಕ ಗೊರವ ಸಮುದಾಯದವರು ಕಂಬಳಿಯಲ್ಲಿ ಸೆರೆ ಹಿಡಿದರು.

ಕಾರ್ಣಿಕಾ ನುಡಿಯಿಂದ ಸಂತಸಗೊಂಡಿದ್ದಾರೆ ಜನ. ಪ್ರಸಕ್ತ ವರ್ಷದ ದೈವ ವಾಣಿಯಲ್ಲಿ ಶುಭಫಲ ಅಡಗಿದೆ. ಈ ವರ್ಷ ಮಳೆ, ಬೆಳೆ ಸಂಪಾಗಿ, ನಾಡು ಸಮೃದ್ದಿಯಾಗಲಿದೆ ಎಂದು ಕಾರ್ಣಿಕಾ ನುಡಿದಿದ್ದಾರೆ. ಕಾರ್ಣಿಕಾ ನುಡಿ ಕೇಳುತ್ತಿದ್ದಂತೆ ನೆರೆದಿದ್ದ ಜನ ಸಂತಸಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!