Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರಗ್ಸ್ ಕೇಸ್ ನಲ್ಲಿ ತಗಲಾಕಿಕೊಂಡ್ರಾ ಆಂಕರ್ ಅನುಶ್ರೀ : ನಟಿ ವಿರುದ್ಧ ಸಲ್ಲಿಕೆಯಾಯ್ತು ಚಾರ್ಜ್ ಶೀಟ್..!

Facebook
Twitter
Telegram
WhatsApp

ಮಂಗಳೂರು: ನಟಿ, ಕಂ ಆಂಕರ್ ಅನುಶ್ರೀ ಅಂದು ನಂಗು ಡ್ರಗ್ಸ್ ಗೂ ಸಂಬಂಧವೇ ಇಲ್ಲ ಅಂದಿದ್ರು. ಕಿಶೋರ್ ಜೊತೆ ಸಂಪರ್ಕ ಕಳೆದುಕೊಂಡು 12 ವರ್ಷಗಳೇ ಆಗೋಗಿದೆ ಅಂದಿದ್ರು. ಆದ್ರೆ ಈಗ ಏನಾಯ್ತು. ಆಕೆಯ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಂಡಿರೋದು ಕನ್ಫರ್ಮ್ ಆಗಿದೆ.

ಪೊಲೀಸರ ಬಳಿ ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ಹೆಸರನ್ನ ಬಾಯ್ಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ಸೇವನೆ ಮಾಡ್ತಾ ಇದ್ರು, ಡಾನ್ಸ್ ಮಾಡುವ ಮುನ್ನ ಡ್ರಗ್ಸ್ ಸೇವನೆ ಮಾಡಿದ್ರೆ ಎನರ್ಜಿ ಕಡಿಮೆಯಾಗಲ್ಲ ಅಂತ ಡ್ರಗ್ಸ್ ಸೇವನೆ ಮಾಡ್ತಾ ಇದ್ರು. ನಮ್ಮ ಜೊತೆಗೇನೆ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಅನುಶ್ರೀ ಡ್ರಗ್ಸ್ ಸೇವನೆ ಮಾಡೋದಲ್ಲದೆ ಮಾರಾಟ ಕೂಡ ಮಾಡ್ತಾಯಿದ್ರು ಎಂಬ ಹೇಳಿಕೆ ನೀಡಿದ್ದಾನೆ. ಅದನ್ನ ಪೊಲೀಸರು ಕೂಡ ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!