Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿನ ಮೇಲೆ ಅಪ್ಪು ಫೋಟೋ ಬಿಡಿಸಿ ಸಂಕ್ರಾಂತಿ ಆಚರಿಸಿದ ಮಂಡ್ಯ ಜನ

Facebook
Twitter
Telegram
WhatsApp

ಮಂಡ್ಯ: ಅಪ್ಪು ಎಲ್ಲರ ಮನಸ್ಸಲ್ಲೂ ಅಜರಾಮರರಾಗಿದ್ದಾರೆ. ಅಪ್ಪು ಸಿನಿಮಾಗಳು ಟಿವಿಯಲ್ಲಿ ಬಂದರೆ ಅವರನ್ನ ನೆನೆದು ಜನ ಕಣ್ಣೀರಾಗುತ್ತಿದ್ದಾರೆ. ಇಷ್ಟು ಬೇಗ ಅವರನ್ನ ಕರೆದುಕೊಂಡ ಯಮನಿಗೆ ಇಡೀ ಶಾಪ ಹಾಕುತ್ತಿದ್ದಾರೆ. ಜೊತೆಗೆ ದೇವರ ಪೂಜೆಗಳಲ್ಲೂ ಅಪ್ಪು ಅವರನ್ನ ಮುಂದಿಡುತ್ತಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬಕ್ಕೂ ಅಪ್ಪು ನೆನೆದಿದ್ದಾರೆ ಮಂಡ್ಯ ಜನ.

ಸಂಕ್ರಾಂತಿ ಹಬ್ವದಂದು ರಾಸುಗಳನ್ನ ಹಾರಿಸುವ ಪದ್ಧತಿ ಇದೆ. ಈ ವೇಳೆ ಎತ್ತುಗಳಿಗೆ ಬಲೂನ್ ಕಟ್ಟಿ, ಬಣ್ಣ ಬಳಿದು ಶೃಂಗಾರ ಮಾಡ್ತಾರೆ. ಅದೇ ರೀತಿ ನಿನ್ನೆ ಜಿಲ್ಲೆಯ ಕೆ ಎಂ ದೊಡ್ಡಿ ಮತ್ತು ಸುತ್ತಮುತ್ತಲಿನ ಜನ ಸೇರಿ ರಾಸುಗಳಿಗೆ ಕಿಚ್ಚು ಹಾರಿಸಿದ್ರು.

ಈ ವೇಳೆ ಎತ್ತುಗಳ ಮೈ ಮೇಲೆ ಅಪ್ಪು ಭಾವಚಿತ್ರ ಬಿಡಿಸಿರುವುದು ಕಂಡು ಬಂದಿದೆ. ಜೊತೆಗೆ ದೇವರೊಟ್ಟಿಗೆ ಅಪ್ಪು ಭಾವಚಿತ್ರವನ್ನು ಇಟ್ಟು ಪೂಜೆ ಮಾಡಿದ್ದಾರೆ. ಇದು ಮಂಡ್ಯದ ಜನ ಅಪ್ಪು ಅವರಿಗೆ ನೀಡಿದ ಗೌರವವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!