Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂತೋಷ್ ಪಾಟೀಲ್ ಕೇಸ್ ಏನಾಯ್ತು..? : ಆರಗ ಜ್ಞಾನೇಂದ್ರ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: 40% ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಸಂತೋಷ್ ಪಾಟೀಲ್ ಪ್ರಕರಣ ಏನಾಯ್ತು ಎಂಬ ಪ್ರಶ್ನೆ ಹಲವರಲ್ಲಿತ್ತು. ಇದೀಗ ಆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮುಚ್ಚಿ ಹೇಗೆ ಹಾಕ್ತಾರೆ. ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಎಸ್ಪಿ ನೇತೃತ್ವದಲ್ಲಿ ತಂಡಗಳು ಕಾರ್ಯಾ ನಡೆಸಯತ್ತಿವೆ. ಅದು ಡಿಟೈಲ್ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಮಾಜಿ ಸಚಿವ ಈಶ್ವರಪ್ಪ ಅವರಿಗೆ ನೋಟೀಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದಂತೆ, ಎಲ್ಲಾ ರೀತಿಯಿಂದ ಎಲ್ಲಾ ಆಯಾಮಾದಿಂದ ತನಿಖೆಯಾಗ್ತಾ ಇದೆ. ಬಿಡುವ ಪ್ರಶ್ನೆಯೇ ಇಲ್ಲ. ಯಾರ್ಯಾರು ಇದರ ಹಿಂದೆ ಇದ್ದಾರೆ ಎಂಬುದು ತನಿಖೆಯಲ್ಲಿ ತಿಳಿಯಲಿದೆ‌. ಅಗತ್ಯವಿದ್ದರೆ ಈಶ್ವರಪ್ಪ ಅವರಿಗೂ ನೋಟೀಸ್ ಕೊಡ್ತಾರೆ. ಅಗತ್ಯವಿಲ್ಲದೆ ಹೋದರೆ ನೋಟೀಸ್ ಕೊಡುವುದಿಲ್ಲ. ಅದು ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದಿದ್ದಾರೆ.

ಇದೆ ವೇಳೆ ಪಿಎಸ್ಐ ಹಗರಣ ಬಗ್ಗೆ ಮಾತನಾಡಿ, ಕಾಂಗ್ರೆಸ್ ನವರೇ ಇದ್ದಾರೆ. ನಾನು ಇಲ್ಲಿ ಪಕ್ಷ ಪಂಗಡಕ್ಕಿಂತ ಮೇಲಿರುವ ಎಕ್ಸಾಂಮಿನೇಷನ್ ಅವ್ಯವಹಾರದ ಕಡೆ ಗಮನ ಕೊಟ್ಟಿದ್ದೇನೆ. ಅದು ಯಾರೇ ಮಾಡಿದ್ದರು ಸಹ ಅದನ್ನು ಪತ್ತೆ ಹಚ್ಚಿ, ಅರೆಸ್ಟ್ ಮಾಡಿ, ಕಾನೂನು ಪ್ರಕಾರ ಅವರಿಗೆ ಶಿಕ್ಷೆ ಕೊಡಿಸುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!