Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐ ಲವ್ ಯೂ ಪುತ್ತೂರು ಅಂತ ಕೂಗಿದ ಸಾನ್ಯಾ : ಕೈ ಹಿಡಿದ ಹುಡುಗನಿಗೆ ಬಿತ್ತು ಗೂಸಾ..!

Facebook
Twitter
Telegram
WhatsApp

ಪುತ್ತೂರು: ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ಸಾನ್ಯಾ, ಪೂತ್ತೂರಿನಲ್ಲಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಸಾನ್ಯಾ ಜೋಶ್ ನಲ್ಲಿ ಐ ಲವ್ ಯೂ ಪುತ್ತೂರು ಎಂದು ಕೂಗಿದ್ದಾರೆ. ಅಲ್ಲಿಯೇ ಇದ್ದ ಯಿವಕನೊಬ್ಬ ತಕ್ಷಣ ಐ ಲವ್ ಯೂ ಸಾನ್ಯಾ ಎಂದು ಕೈ ಹಿಡಿದಿದ್ದಾನೆ. ಈ ವೇಳೆ ಇಂಥ ದುರ್ಘಟನೆ ನಡೆದಿದೆ.

ಪುತ್ತೂರಿನ ಶ್ರೀ ಮಹಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಕೂಟ ನಡೆದಿದೆ. ಈ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅವರನ್ನು ಅತಿಥಿಯಾಗಿ ಆಹ್ವಾನ ಮಾಡಲಾಗಿತ್ತು. ಈ ವೇಳೆ ಸಾನ್ಯಾ ಅಲ್ಲಿ ನೆರೆದಿದ್ದ ಜನರಿಗೆ ಪ್ರೀತಿಯಿಂದ ಕರೆದಿದ್ದಾರೆ. ಅಲ್ಲಿಯೆ ಇದ್ದ ಯುವಕ ಐದಾರು ಬಾರಿ ಐ ಲವ್ ಯು ಹೇಳುವುದಲ್ಲದೆ, ಕೆಳಗಿಳಿಯುವಾಗ ಸೆಲ್ಫಿ ತೆಗೆದುಕೊಳ್ಳುವುದಕ್ಕೂ ಯತ್ನಿಸಿದ್ದಾನೆ. ಆ ನೆಪದಲ್ಲಿ ಕೈ ಹಿಡಿಯಲು ಪ್ರಯತ್ನಿಸಿದ್ದಾನೆ.

ಈ ವೇಳೆ ಸಾನ್ಯಾ ಕೂಡ ಕೋಪದಿಂದಾನೇ ಸೆಲ್ಫಿ ನಿರಾಕರಿಸಿದ್ದಾರೆ. ಆ ಹುಡುಗನ ನಡೆಗೆ ಅಲ್ಲಿದ್ದವರೆ ಕೋಪಗೊಂಡಿದ್ದಾರೆ. ನಶೆಯಲ್ಲಿದ್ದ ಎಂದು ಹೇಳಲಾಗುತ್ತಿದ್ದು, ಧರ್ಮದೇಟು ನೀಡಿ, ಕಂಬಳದಿಂದಾನೇ ಹೊರಗೆ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

error: Content is protected !!