Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಪ್ತ ಸಾಗರದಾಚೆ ಎಲ್ಲೋ : ಮನು – ಪ್ರಿಯಾ ಪ್ರೇಮ ಕಾವ್ಯಕ್ಕೆ ಸಿನಿ ಪ್ರೇಮಿಗಳು ಏನಂತಿದ್ದಾರೆ..?

Facebook
Twitter
Telegram
WhatsApp

 

 

ಹೇಮಂತ್ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆರೆಗೆ ಬಂದಿದೆ. ರಿಲೀಸ್ ಆದ ದಿನದಿಂದಾನೇ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಪೇಯ್ಡ್ ಪ್ರೀಮಿಯರ್ ಶೋನಲ್ಲಿಯೇ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಮನಮಿಡಿಯುವ ಮನು – ಪ್ರಿಯಾ ಪ್ರೇಮ ಕಾವ್ಯಕ್ಕೆ ಎಲ್ಲರೂ ಮನಸೋತಿದ್ದಾರೆ.

ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಕೆಮಿಸ್ಟ್ರಿಗೆ ಎಲ್ಲರ ಮೆಚ್ಚುಗೆ ಸಿಕ್ಕಿದೆ. ಸಿ‌ನಿಮಾ ನೋಡಿದ ಮೇಲೆ ಪ್ರೇಕ್ಷಕರು ಟ್ವಿಟ್ಟರ್ ನಲ್ಲಿ ತಮ್ಮ‌ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮನು ಮಾಡಿದ್ದು ತಪ್ಪಲ್ಲ, ಪ್ರಿಯಾ ಮಾಡಿದ್ದು‌ ತಪ್ಪಲ್ಲ. ಈ ಭಾವನಾತ್ಮಕವಾಗಿ ಸೆಳೆದಿದೆ ಎಂದೇ ಎಲ್ಲರೂ ಅಭಿಪ್ರಾಯ ಪಡುತ್ತಿದ್ದಾರೆ.

ಆತುರವಿಲ್ಲದೆ ಎಲ್ಲಾ ಪಾತ್ರಗಳನ್ನು ತೋರಿಸಲಾಗಿದೆ. ಕಲಾವಿದರ ಅಭಿನಯ, ಛಾಯಾಗ್ರಹಣ, ಬಿಜಿಎಂ, ಜೈಲು ಸನ್ನಿವೇಶ ಎಲ್ಲವೂ ಸೂಪರ್ ಆಗಿದೆ ಎಂದೇ ಟ್ವಿಟ್ಟರ್ ವಿಮರ್ಶೆಗಳು ಹೇಳುತ್ತಿವೆ. ಅದರ ಜೊತೆಗೆ ಒಂದಿಷ್ಟು ಮೈಸನ್ ಪಾಯಿಂಟ್ ಕೂಡ ಹೇಳಲಾಗ್ತಾ ಇದೆ. ಮೊದಲಾರ್ಧ ಕೊಂಚ ಲ್ಯಾಗ್ ಮಾಡಲಾಗಿದೆ ಎಂಬುದನ್ನು ಬಿಟ್ಟರೆ ಸಿನಿಮಾ ತುಂಬಾ ಅದ್ಭುತವಾಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!